Thu,May09,2024
ಕನ್ನಡ / English

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ | JANATA NEWS

20 Apr 2024
476

ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಅವರು ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ನಡೆದ ಮೊದಲ ದಿನ ನನ್ನ ಜೊತೆಗೆ ಇದ್ದವರು, ಇಂದು ನನ್ನ ಬೆನ್ನಿಗೆ ನಿಂತಿಲ್ಲ, ಘಟನೆ ವೈಯಕ್ತಿಕ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ. ಪರಮೇಶ್ವರ ಅವರು ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದಲ್ಲಿ ಇದ್ದವರೇ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮೂಲಕ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ ಎಂದು ದೂರಿದರು.

ನಮ್ಮದು ಕ್ರಿಮಿನಲ್‌ ಹಿನ್ನೆಲೆಯುಳ್ಳ ಕುಟುಂಬ ಅಲ್ಲ. ಐದು ಮಂದಿ ಸೇರಿ ನನ್ನ ಮಗಳ ಹತ್ಯೆ ಮಾಡಿದ್ದಾರೆ. ಉಳಿದ ಫಯಾಜ್‌ನನ್ನ ಮುಂದಕ್ಕೆ ಬಿಟ್ಟು ಕೊಲೆ ಮಾಡಿಸಿದ್ದಾರೆ. ಆ ಸಂದರ್ಭದಲ್ಲಿ ಉಳಿದ ನಾಲ್ಕೂ ಜನರು ಅಲ್ಲೇ ಇದ್ದರು. ಆದ್ರೆ 100ಕ್ಕೆ ನೂರು ಪೊಲೀಸ್ ಆಯುಕ್ತರು ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಆಡಳಿತ ಪಕ್ಷದ ಕೆಲ ಸ್ಥಳೀಯ ಜನಪ್ರತಿನಿಧಿಗಳೂ ತಪ್ಪು ಮಾಹಿತಿ ನೀಡಿದ್ದಾರೆ. ಗೃಹಸಚಿವರನ್ನ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ಬೆಳೆವಣಿಗೆ ನೋಡಿದರೆ ಪ್ರಕರಣ ದಾರಿ ತಪ್ಪುವ ಹಾಗೆ ಕಾಣುತ್ತಿದೆ. ಸಿ.ಎಂ ಅವರಿಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಭಾವುಕರಾಗಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ನನ್ನ ಮಗಳ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ನನ್ನ ಮಗಳ ಬಗ್ಗೆ ಸಮಾಜದಲ್ಲಿ ತಪ್ಪು ತಿಳುವಳಿಕೆ ಬರುವಂತೆ ಮಾಡಿದ್ದಾರೆ. ಆರೋಪಿ ಜೈಲಿನಲ್ಲಿದ್ದರು ಖಾತೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು. ಈ ಕುರಿತು ವಕೀಲರೊಂದಿಗೆ ಮಾತನಾಡಿದ್ದೇನೆ.‌ ಸೈಬರ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಿದ್ದೇನೆ ಎಂದು ಹೇಳಿದರು.

RELATED TOPICS:
English summary :Government is misleading in my daughter murder case: Neha father Niranjan Hiremath alleges

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...