ಗಣೇಶನಿಗೆ ಪ್ರಿಯವಾದ ಮೋದಕ ಮಾಡುವುದು ಹೇಗೆ? | ಜನತಾ ನ್ಯೂಸ್

09 Sep 2021
3500
Ganesh Chaturthi 2021

ಬೆಂಗಳೂರು : ಮೋದಕ ಗಣೇಶನಿಗೆ ಅತ್ಯಂತ ಪ್ರಿಯವಾದುದಾಗಿದೆ. ಮುದ ಎಂದರೆ ಆನಂದ ಎಂಬ ಅರ್ಥ. ಮೋದಕವು ಗಣೇಶನಿಗೆ ಆನಂದವನ್ನು ಮತ್ತು ಭಕ್ತರಿಗೆ ಜ್ಞಾನವನ್ನು ನೀಡುವ ಸಿಹಿ ತಿಂಡಿ ಎನ್ನಲಾಗಿದೆ. ಗಣೇಶ ಹಬ್ಬದೊಂದು ಇಪತ್ತೊಂದು ಮೋದಕವನ್ನು ಮಾಡುತ್ತೇವೆ. ಗಣೇಶನಿಗೆ ಮೋದಕವು ಅತ್ಯಂತ ಇಷ್ಟವಾದ್ದರಿಂದ ಗಣೇಶನಿಗೆ ಮೋದಕಪ್ರಿಯ ಎಂದೇ ಕರೆಯುತ್ತೇವೆ.

- ಮೊದಲನೆಯದಾಗಿ, ದೊಡ್ಡ ಮಿಕ್ಸಿಂಗ್ ಬೌಲ್‌ನಲ್ಲಿ 1½ ಕಪ್ ಮೈದಾ, 2 ಟೇಬಲ್ಸ್ಪೂನ್ ರವೆ ಮತ್ತು ½ ಟೀಸ್ಪೂನ್ ಉಪ್ಪು ತೆಗೆದುಕೊಳ್ಳಿ.

- ಎಲ್ಲವನ್ನೂ ಚೆನ್ನಾಗಿ ಚೆನ್ನಾಗಿ ಮಿಶ್ರಣ ಮಾಡಿ, ಹಿಟ್ಟಿನ ಮೇಲೆ 2 ಟೇಬಲ್ಸ್ಪೂನ್ ಬಿಸಿ ತುಪ್ಪ ಹಾಕಿ ಮಿಕ್ಸ್ ಮಾಡಿಕೊಳ್ಳಿ.

- ನಂತರ ಅಗತ್ಯವಿರುವಂತೆ ನೀರು ಸೇರಿಸಿ ಹಿಟ್ಟನ್ನು ನಾದಿಕೊಳ್ಳಿ, 20 ನಿಮಿಷಗಳ ಕಾಲ ಮುಚ್ಚಿಡಿ.

ಮಿಶ್ರಣವನ್ನು ಮಾಡುವ ವಿಧಾನ:
- ಮೊದಲನೆಯದಾಗಿ, ದೊಡ್ಡ ಕಡಾಯಿಯಲ್ಲಿ 1 ಟೀಸ್ಪೂನ್ ತುಪ್ಪವನ್ನು ಬಿಸಿ ಮಾಡಿ 1 ಕಪ್ ತೆಂಗಿನಕಾಯಿ, ½ ಕಪ್ ಬೆಲ್ಲ ಸೇರಿಸಿ, ಬೆಲ್ಲ ಸಂಪೂರ್ಣವಾಗಿ ಕರಗುವವರೆಗೆ ಹುರಿದುಕೊಳ್ಳಿ.

- 2 ಟೇಬಲ್ಸ್ಪೂನ್ ಗೋಡಂಬಿ, 2 ಟೇಬಲ್ಸ್ಪೂನ್ ಬಾದಾಮಿ, 2 ಟೇಬಲ್ಸ್ಪೂನ್ ಒಣದ್ರಾಕ್ಷಿ, ½ ಟೀಸ್ಪೂನ್ ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಸಂಪೂರ್ಣವಾಗಿ ತಣ್ಣಗಾಗಲು ಬಿಡಿ.

ಮೋದಕ ಮಾಡುವ ವಿಧಾನ
- ಹಿಟ್ಟನ್ನು ಸ್ವಲ್ಪ ನಾದಿ ಸಣ್ಣ ಚೆಂಡನ್ನು ತೆಗೆದು ಚಪ್ಪಟೆ ಮಾಡಿ, ಆಕಾರದಲ್ಲಿ ಲಟ್ಟಿಸಿಕೊಳ್ಳಿ.

- ತಯಾರಾದ ಸ್ಟಫಿಂಗ್ ನ ಒಂದು ಚಮಚವನ್ನು ಮಧ್ಯದಲ್ಲಿ ಇರಿಸಿ, ಅಂಚುಗಳನ್ನು ನಿಧಾನವಾಗಿ ಮಡಚಿಕೊಳ್ಳಿ.

- ಮಧ್ಯಮ ಬಿಸಿ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ, ನಿಮ್ಮ ಮೋದಕ ರೆಡಿ.

RELATED TOPICS:
English summary :Ganesh Chaturthi 2021

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಜನತಾ ರುಚಿ MORE RECIPE...