ಹೊಸ ವಷಕ್ಕೆ ಈಜಿಯಾಗಿ ಮನೆಯಲ್ಲೇ ಕೇಕ್ ತಯಾರಿಸಿ. | Janata news

29 Dec 2018
3274
The Best Chocolate Cake Recipe

ಬೆಂಗಳೂರು : ಹೊಸ ವರ್ಷಾಚರಣೆಗೆ ಮನೆಯಲ್ಲಿ ಓವನ್ ಇಲ್ಲದೇ ಕೇಕ್ ತಯಾರಿಸುವುದು ಹೇಗೆ ಎನ್ನುವುದನ್ನ ತಿಳಿದುಕೊಳ್ಳೋಣ.
ಬೇಕಾಗುವ ಪದಾರ್ಥಗಳು:
ಮೈದಾಹಿಟ್ಟು-100 ಗ್ರಾಂ,
ಪುಡಿ ಸಕ್ಕರೆ-100 ಗ್ರಾಂ,
ಬೆಣ್ಣೆ-100 ಗ್ರಾಂ,
ಮೊಟ್ಟೆಗಳು-2,
ಕೋಕೊಪುಡಿ-2 ಚಮಚ,
ಅಡುಗೆ ಸೋಡ 1/4 ಚಮಚ,
ಬೇಕಿಂಗ್ ಪೌಡರ್-3/4 ಚಮಚ,
ಚಾಕೊಲೇಟ್ ಎಸೆನ್ಸ್-1/2 ಚಮಚ,
ಕಾರ್ನ್ ಫ್ಲೋರ್-1 ಚಮಚ,
ಹಾಲಿನ ಪೌಡರ್-4 ಚಮಚ,
ಉಪ್ಪು-1 ಚಿಟಕಿ,
ಹಾಲು-ಸಾಕಷ್ಟು.
Chocolate-cake
ತಯಾರಿಸುವ ವಿಧಾನ:
ಮೈದಾ, ಬೇಕಿಂಗ್ ಪೌಡರ್, ಸೋಡಾ, ಕಾರ್ನ್ ಫ್ಲೋರ್, ಉಪ್ಪು ಮತ್ತು ಕೋಕೊ ಪುಡಿ, ಹಾಲಿನ ಪೌಡರ್ ಯನ್ನು ಜರಡಿ ಮಾಡಿ ಇಟ್ಟುಕೊಳ್ಳಿ.

ಬೆಣ್ಣೆ ಮತ್ತು ಸಕ್ಕರೆಯನ್ನು ಹಗುರವಾಗಿ ತುಂಬಾ ಮೃದುವಾಗುವಂತೆ ಮಿಶ್ರ ಮಾಡಿ.

ನಂತರ ಮೊಟ್ಟೆಯನ್ನು ಸೇರಿಸಿ ಸರಿಯಾಗಿ ಬೀಟ್ ಮಾಡಿ.

ಎಸೆನ್ಸ್ ಮತ್ತು ಬಣ್ಣ ಸೇರಿಸಿ ಚೆನ್ನಾಗಿ ಬೀಟ್ ಮಾಡಿ, ಸರಿಯಾಗಿ ಬೀಟ್ ಮಾಡಿದ್ದಲ್ಲಿ ಮೃದುವಾಗಿ ಬರುತ್ತದೆ.

ಜರಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಸೇರಿಸಿ ಕಲಸಿ, ಕ್ರಮವಾಗಿ ಹಾಲನ್ನು ಬೆರೆಸಿ ಡ್ರಾಪಿಂಗ್ (ಮಧ್ಯಮ ತೆಳ್ಳಗೆ ) ಹದ ಬರುವಂತೆ ಕಲಸಿಕೊಳ್ಳಿ.

ನಂತ್ರ ಬೆಣ್ಣೆ ಹೆಚ್ಚಿಟ್ಟುಕೊಂಡ ಪಾತ್ರೆಗೆ ಸುರಿಯಿರಿ.
Chocolate-cake
ಮೈಕ್ರೊ ನಲ್ಲಿ -
5 ನಿಮಿಷ ಸಮಯ ಹೊಂದಿಸಿ ಮೈಕ್ರೊ ಹೈ ಮಾಡಿರಿ. ನಂತರ ಅಚ್ಚಿನಿಂದ ತೆಗೆದು ತಣ್ಣಗೆ ಮಾಡಿ. ಓವನನ್ನು 180 ಡಿಗ್ರಿ ಗೆ ಸೆಟ್ ಮಾಡಿ 40 ನಿಮಿಷಗಳವರೆಗೆ ಕೇಕನ್ನು ಬೇಯಿಸಿ 5 ನಿಮಿಷ ತಣ್ಣಗೆ ಮಾಡಿ. ನಂತರ ತೆಗೆದು ಚಾಕೋಲೇಟ್ ನಿಂದ ಅಲಂಕರಿಸಿ.

ಕುಕ್ಕರ್ ನಲ್ಲಿ -
ಕುಕ್ಕರ್ಗೆ ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬಿಸಿ ಮಾಡಿ. ಕೇಕು ಪೇಸ್ಟ್ ಇರುವ ಬೌಲ್ ಬಿಸಿ ಕುಕ್ಕರ್ನಲ್ಲಿಟ್ಟು ಇಪ್ಪತ್ತೈದು ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿ. ನಂತರ ತೆಗೆದು ಅಲಂಕರಿಸಿ.
Chocolate-cake

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :The Best Chocolate Cake Recipe

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಜನತಾ ರುಚಿ MORE RECIPE...