ಮೆಂತ್ಯ ದೋಸೆ ರೆಸಿಪಿ! | Janata news

14 Dec 2019
4571
Set Dosa Recipe, Mantya Dosa

ಬೆಂಗಳೂರು : ಸಾಮಗ್ರಿಗಳು:
ಅಕ್ಕಿ 1ಕಪ್
ಮೆಂತ್ಯ ಕಾಳು 1ಚಮಚ
ಗಟ್ಟಿ ಅವಲಕ್ಕಿ 1/2ಕಪ್
ಮೊಸರು 1/2ಕಪ್
ಹಸಿ ಕೊಬ್ಬರಿ ತುರಿ 4ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಸ್ವಲ್ಪ ಎಣ್ಣೆ

ವಿಧಾನ
- ಮೊದಲಿಗೆ ಅಕ್ಕಿ ಮೆಂತ್ಯಕಾಳು ತೊಳೆದು 3ಗಂಟೆ ನೀರು ಹಾಕಿ ನೆನೆಯಿಡಿ.
- ನಂತರ ಹಿಟ್ಟು ರುಬ್ಬುವಕ್ಕಿಂತ 10 ನಿಮಿಷ ಮೊದಲು ಮೊಸರಿನಲ್ಲಿ ಅವಲಕ್ಕಿ ಹಾಕಿ ನೆನೆಸಿಡಿ.
- ನಂತರ ಮಿಕ್ಸಿಯಲ್ಲಿ ನೆನೆಸಿಟ್ಟ ಅಕ್ಕಿ ಮೆಂತ್ಯಕಾಳು ಹಾಕಿ ತುರಿದ ಹಸಿ ಕೊಬ್ಬರಿ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ ಪಾತ್ರೆಗೆ ತೆಗೆಯಿರಿ.
- ನಂತರ ನೆನೆಸಿಟ್ಟಿರ ಅವಲಕ್ಕಿ ನುಣ್ಣಗೆ ರುಬ್ಬಿ ಹಾಕಿ.
- ನಂತರ ಚೆನ್ನಾಗಿ ಮಿಕ್ಸ್ ಮಾಡಿ ರಾತ್ರಿ ಹುದುಗಲು ಬಿಡಿ.
- ಬೆಳಿಗ್ಗೆ ರುಬ್ಬಿದ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಒಲೆ ಮೇಲೆ ದೋಸೆ ತವಾ ಇಟ್ಟು ಅದು ಕಾಯ್ದ ನಂತರ ಸ್ವಲ್ಪ ಎಣ್ಣೆ ಸವರಿ ಸ್ವಲ್ಪ ದಪ್ಪಗೆ ದೋಸೆ ಹಾಕಿ ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ ನಿಮಿಷ ಬೇಯಿಸಿ ತೆಗೆಯಿರಿ.

ಕಾಯಿಚಟ್ನಿ :
ಮಿಕ್ಸಿಯಲ್ಲಿ ತೆಂಗಿನಕಾಯಿ ತುರಿ,
ಹುರಿಗಡಲೆ 2ಚಮಚ,
ಕಡಲೆ ಬೀಜ 2ಚಮಚ,
ಕೊತ್ತಂಬರಿ ಸೊಪ್ಪು ಸ್ವಲ್ಪ,
ಕರಿಬೇವು 5ಎಲೆ,
ಪುದಿನಾ ಸ್ವಲ್ಪ,
ಕೆಂಪು ಒಣಮೆಣಸಿನಕಾಯಿ 2,
ಬೆಳ್ಳುಳ್ಳಿ ಹಸಿಶುಂಠಿ ಸ್ವಲ್ಪ ,
ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಸ್ವಲ್ಪ ನೀರುಸೇರಿಸಿ ನುಣ್ಣಗೆ ರುಬ್ಬಿ ಚಟ್ನಿ ತಯಾರಿಸಿಕೊಳ್ಳಿ.
ನಂತರ 2ಚಮಚ ಎಣ್ಣೆಯಲ್ಲಿ ಸಾಸಿವೆ ಕರಿಬೇವು ಸ್ವಲ್ಪ ಬೆಳ್ಳುಳ್ಳಿ ಸೇರಿಸಿ ಒಗ್ಗರಣೆ ಕೊಡಿ.

English summary :Set Dosa Recipe, Mantya Dosa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಜನತಾ ರುಚಿ MORE RECIPE...