ಟೊಮೊಟೊ ಮಸಾಲೆ ರೈಸ್ ಮಾಡಿ ನೋಡಿ .... | Janata news

09 May 2020
4237
Tomato Masala Rice Recipe

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
5 ಟೊಮೊಟೊ
4 ಹಸಿಮೆಣಸಿನಕಾಯಿ
ಕರಿಬೇವಿನ ಸೊಪ್ಪು
ದಪ್ಪ ಈರುಳ್ಳಿ 2
ಕೊತ್ತಂಬರಿ ಸೊಪ್ಪು
ಎಣ್ಣೆ / ತುಪ್ಪ 8 ರಿಂದ 10 ಚಮಚ
ಸಾಸಿವೆ 1 ಚಮಚ
ಕಡಲೆ ಬೇಳೆ 1 ಚಮಚ
ಉದ್ದಿನ ಬೇಳೆ 1 ಚಮಚ
ಸಾರಿನ ಪುಡಿ 3 ಟೇಬಲ್ ಚಮಚ
ಅಚ್ಚ ಕಾರದ ಪುಡಿ ಅರ್ಧ ಚಮಚ
ಗರಂ ಮಸಾಲಾ ಅರ್ಧ ಚಮಚ
ಅರಿಶಿನ ಪುಡಿ ಅರ್ಧ ಚಮಚ
ನಿಂಬೆ ರಸ ಒಂದು ಟೇಬಲ್ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಕ್ಕಿ 1 ಬಟ್ಟಲು

ಮಾಡುವ ವಿಧಾನ:

ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಹಾಕಿ ಸಿಡಿದ ಮೇಲೆ ಕಡಲೆ ಬೇಳೆ, ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬಂದ ನಂತರ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಹುರಿದ ಮೇಲೆ ಈರುಳ್ಳಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬಂದ ನಂತರ ಟೊಮೊಟೊ ಹಾಕಿ ಬೇಯುವವರೆಗೆ ಹುರಿಯಿರಿ.

ಬೆಂದ ನಂತರ ಸಾರಿನ ಪುಡಿ, ಗರಂ ಮಸಾಲ ಪುಡಿ, ಅಚ್ಚ ಕಾರದ ಪುಡಿ, ಅರಿಶಿನ ಪುಡಿ ಹಾಕಿ ಒಂದೆರಡು ನಿಮಿಷ ಬೆರೆಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಚೆನ್ನಾಗಿ ಬೆರೆಸಿ ಒಲೆಯನ್ನು ಆರಿಸಿ, ನಿಂಬೆ ರಸ, ಕೊತ್ತಂಬರಿ ಸೊಪ್ಪನ್ನು ಬೆರೆಸಿ. ಈಗ ಟೊಮೊಟೊ ಗೊಜ್ಜು ರೆಡಿ.
(ಇದನ್ನು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟುಕೊಂಡು ಬೇಕೆನಿಸಿದಾಗ ಉಪಯೋಗಿಸಬಹುದು.)

ಒಂದು ಕುಕ್ಕೇರ್ ನಲ್ಲಿ ಮಾಡಿಟ್ಟು ಕೊಂಡ ಗೊಜ್ಜನ್ನು ಹಾಗು ಅಕ್ಕಿ ಹಾಕಿ ಚೆನ್ನಾಗಿ ಕಲೆಸಿರಿ ನಂತ್ರ ಎರಡು ಕಪ್ ಅಷ್ಟು ನೀರನ್ನು ಹಾಕಿ ೨ವಿಸಲ್ ಮಾಡಿಸಿಕೊಳ್ಳಿ.

ತುಂಬಾ ಸುಲಭವಾಗಿ ಬೇಗ ಮಾಡಬಹುದಾದ ಟಮೋಟೋ ಮಸಾಲ ರೈಸ್ Ready to eat.

English summary :Tomato Masala Rice Recipe

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಜನತಾ ರುಚಿ MORE RECIPE...