ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ. ಮಧ್ಯರಾತ್ರಿಯ ನಂತರ, ಐಸಿಸ್ ತನ್ನ ಆನ್‌ಲೈನ್ ಪ್ರಚಾರ ಚಾನೆಲ್‌ಗಳ ಮೇಲಿನ ದಾಳಿಯ ಹೊಣೆಗಾರಿಕೆಯನ್ನು ಪ್ರಕಟಿಸಿದೆ.
Thu,Apr25,2024
ಕನ್ನಡ / English

ಬಾಗ್ದಾದ್‌ನ ಅವಳಿ ಆತ್ಮಾಹುತಿ ಬಾಂಬ್ ದಾಳಿ ಹೊಣೆಗಾರಿಕೆ ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್ | Janata news

22 Jan 2021
980

ಬಾಗ್ದಾದ್ : ಕೇಂದ್ರ ಬಾಗ್ದಾದ್‌ನ ಜನದಟ್ಟಣೆಯ ಮಾರುಕಟ್ಟೆಯಲ್ಲಿ ಗುರುವಾರ ಸಂಭವಿಸಿದ ಅವಳಿ ಆತ್ಮಾಹುತಿ ಬಾಂಬ್ ದಾಳಿಯ ಜವಾಬ್ದಾರಿಯನ್ನು ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ.

ಮಧ್ಯರಾತ್ರಿಯ ನಂತರ, ಐಸಿಸ್ ತನ್ನ ಆನ್‌ಲೈನ್ ಪ್ರಚಾರ ಚಾನೆಲ್‌ಗಳ ಮೇಲಿನ ದಾಳಿಯ ಹೊಣೆಗಾರಿಕೆಯನ್ನು ಪ್ರಕಟಿಸಿದೆ.

ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ನಿನ್ನೆ ಗುರುವಾರ ನಡೆದ ಈ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 32 ಜನರು ಸಾವನ್ನಪ್ಪಿದರು ಮತ್ತು 110 ಮಂದಿ ಗಾಯಗೊಂಡಿದ್ದರು.

ಪ್ರಾಣ ಕಳೆದುಕೊಂಡವರು ದಾಳಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ, ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮೊದಲ ಆತ್ಮಾಹುತಿ ಬಾಂಬರ್/ಉಗ್ರಗಾಮಿ ರಾಜಧಾನಿಯ ತಯರನ್ ಸ್ಕ್ವೇರ್ ನಲ್ಲಿನ ಕಿಕ್ಕಿರಿದ ಮಾರುಕಟ್ಟೆಯಲ್ಲಿ ಅನಾರೋಗ್ಯದ ನಾಟಕ ಮಾಡುವ ಮೂಲಕ ಜನರ ಗುಂಪನ್ನು ಸೆಳೆದಿದ್ದು, ನಂತರ ಅವನು ಸ್ಫೋಟಕ ಬಾಂಬ್ ನ್ನು ಸ್ಫೋಟಿಸಿದ್ದಾನೆ.

ಈ ಬಾಂಬ್ ಸ್ಪೋಟದಲ್ಲಿ ಗಾಯಾಳು ಬಲಿಪಶುಗಳಿಗೆ ಸಹಾಯ ಮಾಡಲು ಹೆಚ್ಚಿನ ಜನರು ಘಟನಾ ಸ್ಥಳಕ್ಕೆ ಬರುತ್ತಿದ್ದಂತೆ, ಎರಡನೇ ಆತ್ಮಾಹುತಿ ಬಾಂಬರ್ ತನ್ನ ಬಳಿಯಿದ್ದ ಸ್ಫೋಟಕಗಳನ್ನು ಸಿಡಿಸಿದ್ದಾನೆ, ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ತೆರೆದ ಮಾರುಕಟ್ಟೆಯಲ್ಲಿ, ಹಳೆಯ ಬಟ್ಟೆಗಳನ್ನು ರಸ್ತೆ ಬದಿಗಳಲ್ಲಿ ಮಾರಾಟ ಮಾಡಲಾಗುತ್ತದೆ, ದೇಶಾದ್ಯಂತ ಸುಮಾರು ಒಂದು ವರ್ಷದ ಕೋವಿಡ್-19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಜನರು ಇಲ್ಲಿ ಜೊತೆ ಸೇರುತ್ತಿದ್ದರು.

ಇಂತಹ ಹಿಂಸಾಚಾರವು ಬಾಗ್ದಾದ್‌ನಲ್ಲಿ 2003ರ ಅಮೇರಿಕ ನೇತೃತ್ವದ ಆಕ್ರಮಣದ ನಂತರದ ಪಂಥೀಯ ರಕ್ತಸ್ರಾವದ ಸಮಯದಲ್ಲಿ ಸಾಮಾನ್ಯವಾಗಿತ್ತು ಮತ್ತು ನಂತರ ಐಎಸ್ ಇರಾಕ್‌ನಾದ್ಯಂತ ವ್ಯಾಪಿಸಿ ರಾಜಧಾನಿಯನ್ನು ಗುರಿಯಾಗಿಸಿತ್ತು. ಆದರೆ 2017ರ ಕೊನೆಯಲ್ಲಿ ಗುಂಪಿನ ಪ್ರಾದೇಶಿಕ ಸೋಲಿನೊಂದಿಗೆ, ನಗರದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗಳು ವಿರಳವಾಗಿದ್ದವು.

English summary :IS claims responsibility of dual suicidal bomb blast in Baghdad

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ