Sun,May19,2024
ಕನ್ನಡ / English

ಯಲ್ಲಮ್ಮನ ಜಾತ್ರೆ: ದೇವರ ಹೆಸರಲ್ಲಿ ನಡುರಸ್ತೆಯಲ್ಲಿ ಮಹಿಳೆಯರಿಂದ ಅರೆ ಬೆತ್ತಲೆ ಮೆರವಣಿಗೆ | Janata news

25 Feb 2021
3416

ಯಾದಗಿರಿ : ಯಲ್ಲಮ್ಮನ ಜಾತ್ರೆ ನಿಮಿತ್ತ ಅನೇಕ ಮಹಿಳೆಯರು ದೇಹಕ್ಕೆ ಬೇವಿನ ಸೊಪ್ಪು ಕಟ್ಟಿಕೊಂಡು, ಅರೆ ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಸುರಪುರ ನಗರದಲ್ಲಿ ನಡೆದಿದೆ.

ಮಂಗಳವಾರ ಬೆತ್ತಲೆ ಮಹಿಳೆಗೆ ಸೊಪ್ಪುಕಟ್ಟಿ ನಡುಬೀದಿಯಲ್ಲಿ ಮೆರವಣಿಗೆ ಮಾಡಲಾಗಿದೆ. ದೇವರ ಹೆಸರಲ್ಲಿ ಬೆತ್ತಲೆ ಸೇವೆ ಆಚರಣೆಗೆ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಕಡೆ ಚಾಲ್ತಿಯಲ್ಲಿದೆ ಎಂಬ ಆಘಾತಕಾರಿ ಅಂಶ ಬಯಲಾಗಿದೆ.

ಮಂಗಳವಾರ ಹಿನ್ನೆಲೆ ಕೆಲ ಸಮುದಾಯಗಳು ದೇವರಿಗೆ ಹರಕೆ ತೀರಿಸುವ ನೆಪದಲ್ಲಿ ಹೆಣ್ಣುಮಕ್ಕಳ ಅರೇ ಬೆತ್ತಲೆ ಮಾಡಿ ದೇಹಕ್ಕೆ ಬೇವಿನ ಸೊಪ್ಪನ್ನು ಕಟ್ಟಿ ಉರಿ ಬಿಸಿಲಿನಲ್ಲಿ ರಸ್ತೆಯಲ್ಲಿ ಮೆರವಣಿಗೆ ಸಹ ಮಾಡಿದ್ದಾರೆ. ಇಷ್ಟೇ ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿಬಲಿ ಸಹ ನಡೆಸಲಾಗಿದೆ.

ಜಿಲ್ಲೆಯ ಖಾನಾಪುರ, ಗುಂಡಗುರ್ತಿ, ಬಿಜಾಸಪುರ ಸೇರಿದಂತೆ ಬಹುತೇಕ ಕಡೆ ಇದೆ ರೀತಿಯ ಆಚರಣೆ ನಡೆದಿದೆ. ಸುರಪುರ ಪಟ್ಟಣದಲ್ಲಿಯೇ ಇಂತಹ ಅನಿಷ್ಠ ಪದ್ಧತಿಗಳು ರಾಜಾರೋಷವಾಗಿ‌ ನಡೆಯುತ್ತಿದ್ದರೂ, ಜಿಲ್ಲಾಡಳಿತ ಮತ್ತು ತಾಲೂಕು ಅಧಿಕಾರಿಗಳು‌ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸದ ಸಂಗತಿ.

ದೇವರ ಹೆಸರಲ್ಲಿ ಹೆಣ್ಣಿಗೆ ಏಕೆ ಬೆತ್ತಲೆ ಸೇವೆಯ ಶಿಕ್ಷೆ ಕೊಡಲಾಗುತ್ತಿದೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

RELATED TOPICS:
English summary :Yadagiri

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...