Thu,Apr25,2024
ಕನ್ನಡ / English

ಯುವತಿಯ ಹೆಸರಲ್ಲಿ ಯುವಕನಿಂದ ಅಶ್ಲೀಲ ಸಂದೇಶ! ಪೊಲೀಸರ ವಶ! | ಜನತಾ ನ್ಯೂಸ್

21 Jun 2021
2714

ಕೊಡಗು : ಯುವತಿಯ ಹೆಸರಲ್ಲಿ ನಕಲಿ ಪ್ರೊಪೈಲ್‌ ಕ್ರಿಯೇಟ್​​ ಮಾಡಿ ಫೇಸ್​ಬುಕ್​ನಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡು ನಂಬರ್​ ಪಡೆದು ವಾಟ್ಸ್‌ಆ್ಯಪ್​ನಲ್ಲಿ ಅಶ್ಲೀಲವಾಗಿ ಮೆಸೇಜ್​ ಮಾಡುತಿದ್ದ ಯುವಕನನ್ನು ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಕಳೆದ 15 ದಿನಗಳಿಂದ ಯುವತಿಯ ಹೆಸರಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡುತ್ತಿದ್ದ. ತನ್ನ ಹೆಸರು ಅರುಣಾ ಎಂದು ಹೇಳಿಕೊಂಡಿದ್ದ.

ಮಹಿಳೆ ಎನ್ನುವ ಕಾರಣಕ್ಕೆ ಸಂತ್ರಸ್ತೆ ತನ್ನ ವಾಟ್ಸ್ಆ್ಯಪ್ ನಂಬರ್ ನೀಡಿದ್ದರು. ಇದಾದ ಕೆಲ ದಿನಗಳ ಬಳಿಕ ಆರೋಪಿ ಅಶ್ರಫ್ ಮಹಿಳೆಯೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡಿದ್ದಾನೆ.

ಈ ರೀತಿ ಚಾಟಿಂಗ್‌ ಮಾಡಬಾರದೆಂದು ಮಹಿಳೆ ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ಕಾಮುಕ ತನ್ನ ಕೃತ್ಯ ಮುಂದುವರಿಸಿದ್ದ. ಜೊತೆಗೆ ತನ್ನ ಇತರ ಸ್ನೇಹಿತರಿಗೂ ಸಂತ್ರಸ್ತೆಯ ನಂಬರ್ ನೀಡಿದ್ದ.

ಉಪಾಯವಾಗಿ ಕರೆಸಿಕೊಂಡು, ರೆಡ್ ಹ್ಯಾಂಡ್ ಆಗಿ ಅಶ್ರಫ್​ನನ್ನು ಸೆರೆ ಹಿಡಿದ್ದಿದ್ದಾರೆ. ಬಸ್​ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಆತನಿಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಸಿಕ್ಕಿಬಿದ್ದಾಗ ನನ್ನೊಟ್ಟಿಗೆ ಮತ್ತಿಬ್ಬರು ಇದ್ದಾರೆ ಎಂದು ಆರೋಪಿ ಮಾಹಿತಿ ನೀಡಿದ್ದು, ಇವನ ಹಿಂದೆ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಮಡಿಕೇರಿ ಸೈಬರ್ ಕ್ರೈಮ್ ಪೊಲಿಸರು ತನಿಖೆ ಮುಂದುವರೆಸಿದ್ದಾರೆ.

RELATED TOPICS:
English summary :Kodagu

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...