Thu,Apr25,2024
ಕನ್ನಡ / English

ಸಿದ್ದರಾಮಯ್ಯನವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ, ಹೇಳಿದ್ದೆಲ್ಲಾ ಉಲ್ಟಾ ಆಗುತ್ತೆ: ಸಿ.ಟಿ.ರವಿ ವ್ಯಂಗ್ಯ | ಜನತಾ ನ್ಯೂಸ್

15 Aug 2021
2176

ಚಿಕ್ಕಮಗಳೂರು : ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇರಬೇಕು. ಹಾಗಾಗಿ ಸಿದ್ದರಾಮಯ್ಯ ಹೇಳಿದ್ದೆಲ್ಲಾ ಉಲ್ಟಾ ಆಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ. ಟಿ. ರವಿ ಹೇಳಿದರು.

ಅಂಬೇಡ್ಕರ್ ಅವರನ್ನು ಯಾರು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದರೋ ಆ ಜನ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಕೆಲವೊಮ್ಮೆ ಉತ್ತರ ನೀಡಬೇಕಾದ ಸಂದರ್ಭ ಅವರಿಗೆ ಅವರದ್ದೇ ಭಾಷೆಯಲ್ಲಿ ಅರ್ಥವಾಗಲೆಂದು ಉತ್ತರ ಕೊಡುತ್ತೇವೆ ಎಂದು ಸಿ.ಟಿ.ರವಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಸಿದ್ದರಾಮಯ್ಯ ಹೇಳಿದ್ದೆಲ್ಲಾ ಉಲ್ಟಾ ಆಗುತ್ತೆ. ಹಾಗಾಗಿ ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಸಿದ್ದರಾಮಯ್ಯನವರು ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಎಂದಿದ್ದರು. ಆದರೆ ಅವರು ಏನು ಹೇಳುತ್ತಾರೊ ಅದು ಉಲ್ಟಾ ಆಗುತ್ತದೆ, ಮೋದಿ ಪ್ರಧಾನಿ ಆಗಲ್ಲ ಎಂದಿದ್ದರೂ ಎರಡು ಬಾರಿ ಆದರು. 2018ರ ಚುನಾವಣೆಯಲ್ಲಿ ನಾನು ಮತ್ತೆ ಅಧಿಕಾರಕ್ಕೆ ಬಂದೆ ಬರುತ್ತೇನೆ ಅಂತಲೂ ಹೇಳಿದ್ದರು, ಆದರೆ ಅವರು ಅಧಿಕಾರಕ್ಕೆ ಬರಲಿಲ್ಲ. ಅವರು ಏನು ಹೇಳುತ್ತಾರೊ ಅದಕ್ಕೆ ತದ್ವಿರುದ್ಧವಾಗಿ ಆಗಿದೆ. ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರೆ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.

"ಕೆಲವರ ಬಾಯಲ್ಲಿ ಮಚ್ಚೆ ಇರುತ್ತದೆ, ಅವರು ಹೇಳಿದ್ದು ನಡೆಯುತ್ತದೆ. ಆದರೆ ಸಿದ್ದರಾಮಯ್ಯ ಅವರ ನಾಲಗೆಯಲ್ಲಿ ಉಲ್ಟಾ ಮಚ್ಚೆ ಇರಬೇಕು. ಹಾಗಾಗಿ ಅವರು ಹೇಳಿದ್ದೆಲ್ಲ ಉಲ್ಟಾ ಆಗುತ್ತದೆ" ಎಂದು ಸಿ. ಟಿ. ರವಿ ವಾಗ್ದಾಳಿ ನಡೆಸಿದರು.

RELATED TOPICS:
English summary :CT Ravi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...