Sat,Apr27,2024
ಕನ್ನಡ / English

100ಕೋಟಿ ಲಸಿಕಾಕರಣ ಇತಿಹಾಸ ಬರೆದ ಭಾರತ : ಅಭಿನಂದನೆ ಸಲ್ಲಿಸಿದ ಡಬ್ಲ್ಯುಎಚ್‌ಒ | ಜನತಾ ನ್ಯೂಸ್

21 Oct 2021
2209

ಬೆಂಗಳೂರು : ಭಾರತ ಇಂದು ಒಂದು ಶತಕೋಟಿಗೂ ಹೆಚ್ಚು ಕೋವಿಡ್-19 ವ್ಯಾಕ್ಸಿನೇಷನ್ ಮೈಲಿಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾರತೀಯರನ್ನು ವಿಶ್ವ ಆರೋಗ್ಯ ಸಂಸ್ಥೆ ಅಭಿನಂದಿಸಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ
ಯವರು 100ಕೋಟಿ ಲಸಿಕಾಕರಣಕ್ಕಾಗಿ ತಾವು ಪ್ರತಿಯೊಬ್ಬ ಭಾರತವಾಸಿಗೆ ಶುಭಾಶಯ ಕೋರುವುದಾಗಿ, ಹೇಳಿದ್ದರು.

ಸರ್ಕಾರದ ಅಂಕಿಅಂಶಗಳು ಭಾರತದಲ್ಲಿ ಮುಕ್ಕಾಲು ಪಾಲು ವಯಸ್ಕರು ಮೊದಲ ಲಸಿಕೆಯನ್ನು ಪಡೆದಿದ್ದಾರೆ ಮತ್ತು ಸುಮಾರು 30 ಪ್ರತಿಶತದಷ್ಟು ಜನರು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ, ಎಂದು ತೋರಿಸುತ್ತದೆ.

"ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಭಾರತದ ಜನರು, ಕೋವಿಡ್-19 ನಿಂದ ದುರ್ಬಲ ಜನಸಂಖ್ಯೆಯನ್ನು ರಕ್ಷಿಸಲು ಮತ್ತು ಲಸಿಕಾಕರಣ ಗುರಿಗಳನ್ನು ಸಾಧಿಸಿರುವ ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು", ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧನಾಮ್ ಘೆಬ್ರೆಯೆಸಸ್ ಟ್ವೀಟ್ ಮಾಡಿದ್ದಾರೆ.

"ಭಾರತದ ಇತಿಹಾಸ ಬರೆದಿದೆ. ನಾವು ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಸಾಮೂಹಿಕ ಮನೋಭಾವದ ವಿಜಯವನ್ನು ನೋಡುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು", ಎಂದು ಪ್ರಧಾನಿ ಮೋದಿಯವರ ಮಾಡಿದ್ದ ಟ್ವೀಟ್ ನ್ನು ಡಬ್ಲ್ಯುಎಚ್‌ಒ ಮಹಾನಿರ್ದೇಶಕರು ರಿಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ, "ಭಾರತಕ್ಕೆ ಅಭಿನಂದನೆಗಳು! ಇದು ದೂರದೃಷ್ಟಿಯುಳ್ಳ ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದ ಫಲಿತಾಂಶ", ಎಂದು ಬರೆದಿದ್ದಾರೆ.

RELATED TOPICS:
English summary :India scripts history of 100Cr. vaccination : WHO Congratulates

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...