Tue,Aug04,2026
ಕನ್ನಡ / English

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂಸ್

27 Oct 2021

ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 31 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟೀವ್ ಬಂದಿದೆ. ಈ ಶಾಲೆಯಲ್ಲಿ ನಿನ್ನೆ 21 ಮಕ್ಕಳಿಗೆ ಕೊರೊನಾ‌ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ 10 ವಿದ್ಯಾರ್ಥಿಗಳಿಗೆ ಕೊವಿಡ್19 ಸೋಂಕು ಖಚಿತವಾಗಿದೆ.

ಕಳೆದ‌ ಕೆಲವು ದಿನಗಳಿಂದ ಕೆಲವು ವಿದ್ಯಾರ್ಥಿಗಳು ಶೀತ ಜ್ವರದಿಂದ‌ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನವೋದಯ ಶಾಲೆಯ 140 ವಿದ್ಯಾರ್ಥಿಗಳಿಗೆ ಕೊರೊನಾ‌ಟೆಸ್ಟ್ ಮಾಡಿಸಿತ್ತು. ಇದರಲ್ಲಿ ಒಟ್ಟು 31 ಮಕ್ಕಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಕ್ವಾರಂಟೈನ್​ ಮಾಡಲಾಗಿದೆ. 7 ದಿನಗಳ ಕಾಲ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುತ್ತೇವೆ. ಶಾಲೆಯ 40 ಸಿಬ್ಬಂದಿಗೂ ಕೊವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯಕ್ಕೆ ನವೋದಯ ಶಾಲೆ ಸೀಲ್​ಡೌನ್ ಮಾಡಲಾಗಿದೆ.

RELATED TOPICS:
English summary :Covid-19 Karnataka Update

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...