Sat,May11,2024
ಕನ್ನಡ / English

ಪತ್ನಿಯನ್ನು ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ವಿಡಿಯೋ ವೈರಲ್ | ಜನತಾ ನ್ಯೂಸ್

02 Mar 2022
2908

ಉಡುಪಿ : ಪ್ರೀತಿಸಿ ಮದುವೆಯಾದ ಪತ್ನಿಯನ್ನು ಸಿಗರೇಟ್​ನಿಂದ ಸುಟ್ಟು ಹಿಂಸಿಸಿದ ಪತಿಯ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.

ಪತ್ನಿಯು ಕುಂದಾಪುರದ ಕೋಟೇಶ್ವರ ನಿವಾಸಿ ಪ್ರದೀಪ್ ವಿರುದ್ಧ ಜೊತೆಗೆ ಮಾವನ ವಿರುದ್ಧವೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದಳು.

ಗರ್ಭಿಣಿ ಪತ್ನಿಗೆ ಸಿಗರೇಟ್‌ನಿಂದ ಚುಚ್ಚಿ ಚಿತ್ರಹಿಂಸೆ ನೀಡುವ ವೀಡಿಯೋ ವೈರಲ್ ಆಗಿತ್ತು. ಹಿಂಸೆ ನೀಡುವ ವೀಡಿಯೋ ಮಾಡಿದ್ದ ಪತಿರಾಯನ ವಿರುದ್ದ ಭಾರೀ‌ ಆಕ್ರೋಶ ವ್ಯಕ್ತವಾಗಿತ್ತು.

ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಪ್ರಿಯಾಂಕಾ ಅವರನ್ನು ಮದುವೆಯಾಗಿದ್ದ. ಗರ್ಭಿಣಿ ಪ್ರಿಯಾಂಕಾ ಅವರಿಗೆ ಕಾಲಿನಿಂದ ತುಳಿದು ಹಲ್ಲೆ ನಡೆಸಲಾಗಿದೆ. ಎರಡು ಲಕ್ಷ ರೂಪಾಯಿ ಹಣ ಮತ್ತು ನಾಲ್ಕು ಪವನ್ ಚಿನ್ನಕ್ಕೆ ಬೇಡಿಕೆ ಇರಿಸಲಾಗಿದೆ. ಪ್ರದೀಪ್‌ನನ್ನು ಹಾಗು ಮಾವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ, ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅನ್ಯ ಜಾತಿಯ ಯುವಕನನ್ನು ಮದುವೆಯಾದ ಹಿನ್ನಲೆ ಕುಪಿತಗೊಂಡಿದ್ದ ಪ್ರಿಯಾಂಕ ತಾಯಿ, ಇದೇ ಕೋಪಕ್ಕೆ ಕೆಲ ದಿನದ ಹಿಂದೆ ಕರೆ ಮೂಲಕ ಅಳಿಯನನ್ನು‌‌ ನಿಂದಿಸಿದ್ದರು.

ಇದೇ ಕೋಪಕ್ಕೆ ಕುಡಿದು ಬಂದು ಕ್ಷಮೆ ಕೇಳುವಂತೆ ಒತ್ತಾಯಿಸಿದ ಪ್ರದೀಪ್ ಪತ್ನಿಯನ್ನು ಸಿಗರೇಟ್‌ನಿಂದ ಚುಚ್ಚಿದ್ದ. ಇಷ್ಟೇ ಅಲ್ಲದೆ ಈ ಕೃತ್ಯದ ವೀಡಿಯೋ ಮಾಡಿದ್ದ. ಪತ್ನಿಯ ತಾಯಿಗೆ ವಿಡಿಯೋ ಕಳುಹಿಸಿ ಬೆದರಿಸಲು ಯತ್ನಿಸಿದ್ದ.

ಪತಿ ಪ್ರದೀಪ್ ಪ್ರತೀ ದಿನ ಚಿನ್ನ ಹಾಗೂ ಹಣ ನೀಡುವಂತೆ ಒತ್ತಾಯಿಸುತ್ತಿದ್ದ ಹಾಗೂ 2 ಲಕ್ಷ ಹಣ ಹಾಗೂ ನಾಲ್ಕು ಪವನ್ ಚಿನ್ನಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಿ ದೂರು ದಾಖಲಿಸಿದ್ದರು.

RELATED TOPICS:
English summary :He burned his wife with cigarettes!

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...