Sat,Apr20,2024
ಕನ್ನಡ / English

ಪತಿಯ ಕೊಲೆಗೆ 10 ಲಕ್ಷ ರೂ.ಗೆ ಸುಪಾರಿ ನೀಡಿದ್ದ ಪತ್ನಿ! | JANATA NEWS

23 Mar 2022
2959

ಬೆಳಗಾವಿ : ತನ್ನ ಪತಿಯನ್ನು ಕೊಲ್ಲಲು ಎರಡನೇ ಪತ್ನಿ ಸುಪಾರಿ ನೀಡಿದ್ದ ಘಟನೆ ಬೆಳಗಾವಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾರ್ಚ್​ 15ರಂದು ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ನಡೆದಿದ್ದ ಉದ್ಯಮಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ರಾಜು ದೊಡ್ಡಬೊಮ್ಮನವರ್ (41) ಕೊಲೆಯಾದ ಉದ್ಯಮಿ. ಮಂಡೋಳಿ ರಸ್ತಯಲ್ಲಿ ಕಣ್ಣಿಗೆ ಕಾರದ ಪುಡಿ ಎರಚಿ ಚಾಕು ಇರಿದು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಇದೀಗ ಪ್ರಮುಖ ಮೂರು ಆರೋಪಿಗಳು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧ ಶಶಿಕಾಂತ್ ಶಂಕರಗೌಡ, ಧರ್ಮೇಂದ್ರ ಘಂಟಿ ಹಾಗೂ ಎರಡನೇ ಪತ್ನಿ ಕಿರಣ ದೊಡ್ಡಬೊಮ್ಮನವರ್ (26) ಎಂದು ಗುರುತಿಸಲಾಗಿದೆ.

ಮೊದಲ ಮದುವೆಯನ್ನು ಮುಚ್ಚಿಟ್ಟು ಕಿರಣ ಜತಗೆ ಕೊಲೆಯಾದ ರಾಜು ಎರಡನೇ ವಿವಾಹವಾಗಿದ್ದ. ವಿವಾಹವಾಗಿ ಎರಡು ಮಕ್ಕಳಾದ ಬಳಿಕ ರಾಜು ಮೂರನೇ ವಿವಾಹವಾಗಿದ್ದ. ತನ್ನ ಹಾಗೂ ತನ್ನ ಇಬ್ಬರ ಮಕ್ಕಳ ಹೆಸರಲ್ಲಿ ಆಸ್ತಿ ಮಾಡುವಂತೆ ರಾಜುಗೆ ಕಿರಣಾ ಒತ್ತಾಯಿಸಿದ್ದಳು. ಆದರೆ ಎರಡನೇ ಹೆಂಡತಿ ಹೆಸರಲ್ಲಿ ಯಾವುದೇ ಆಸ್ತಿ ಮಾಡಿರಲಿಲ್ಲ.

ರಾಜು, ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಅಪಾರ್ಟ್​ಮೆಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದರು. ಉದ್ಯಮದಲ್ಲಿ ಬಂದಂತಹ ಲಾಭವನ್ನು ಹೆಂಡತಿಗೆ ಹಾಗೂ ಪಾಲುದಾರರ ಜತೆ ರಾಜು ಹಂಚಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ.

ಹೀಗಾಗಿ ಪತಿಯ ಬ್ಯುಸಿನೆಸ್ ಪಾರ್ಟ್​ನರ್​ಗಳ ಜತೆಗೂಡಿ ಗಂಡನ ಹತ್ಯೆಗೆ ಸ್ಕೆಚ್ ಹಾಕಿದ್ದಾಳೆ. ಇದರಿಂದ ಮೂರು ಜನ ಸೇರಿ ರಾಜು ಕೊಲೆ ಮಾಡಲು 10 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟಿದ್ದರು..

ಮಾರ್ಚ್ 15ರಂದು ಬೆಳಗ್ಗೆ 5.30ರ ವೇಳೆ ರಾಜು ಮನೆಯಿಂದ ಕಾರಿನಲ್ಲಿ ತೆರಳಿದ್ದ. ಬೆಳಗ್ಗೆ 6 ಗಂಟೆ ಸುಮಾರಿಗೆ ಕಾರು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಅಟ್ಯಾಕ್ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಎರಡು ಕಾಲುಗಳ ಮೇಲೆ ಹಲ್ಲೆ ಮಾಡಿದ್ದರು. ತೀವ್ರ ರಕ್ತ ಸ್ರಾವವಾಗಿ ರಾಜು ಸ್ಥಳದಲ್ಲೇ ಮೃತಪಟ್ಟಿದ್ದನು.

RELATED TOPICS:
English summary : Wife of Rs 10 lakh for husband murder All three are Arrest

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...