Fri,Apr26,2024
ಕನ್ನಡ / English

ಬೈಕ್​ನಲ್ಲಿ ತೆರಳುತ್ತಿದ್ದ ನಗರಸಭೆ ಸದಸ್ಯನ ಮರ್ಡರ್ | JANATA NEWS

02 Jun 2022
2724

ಹಾಸನ : ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ನಗರದ ಲಕ್ಷ್ಮೀಪುರಂ ಬಡಾವಣೆಯ ಜವೇನಹಳ್ಳಿ ಮಠದ ಸಮೀಪ ಬುಧವಾರ ಸಂಜೆ ಪ್ರಶಾಂಶ್​ ಬೈಕ್​ನಲ್ಲಿ ಬರುತ್ತಿದ್ದಾಗ ಅವರನ್ನು ಆಟೋದಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳ ತಂಡ ಅಪಘಾತ ಮಾಡಿ ಕೆಳಗೆ ಬೀಳಿಸಿದೆ.

ಬಳಿಕ ಪ್ರಶಾಂತ್​ ಮೇಲೆ ಮಾರಕಾಸಗಳಿಂದ ಹಲ್ಲೆ ಮಾಡಿ ಹತ್ಯೆಗೈದಿತ್ತು. ಹಲ್ಲೆಯಿಂದ ಪ್ರಶಾಂಶ್​ ಅವರ ಎರಡು ಮುಂಗೈಗಳು ತುಂಡರಿಸಿದ್ದು, ಎದೆಭಾಗಕ್ಕೆ ಹರಿತವಾದ ಆಯುಧಗಳಿಂದ ಚುಚ್ಚ್ಚಿ, ಮನಸೋ ಇಚ್ಛೆ ಹಲ್ಲೆ ಮಾಡಿ ಸ್ಥಳದಲ್ಲಿಯೇ ಕೊಚ್ಚಿ ಕೊಲೆಗೈದಿದ್ದರು.

ಪ್ರಕರಣದ ಬಳಿಕ ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಹಾಗೂ ಕಾರ್ಯಕರ್ತರು, ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಾಂತ್ ಹತ್ಯೆಗೆ ಪೊಲೀಸ್ ವೈಫಲ್ಯವೇ ಕಾರಣ. ಪೆನ್ಷನ್ ಮೊಹಲ್ಲಾ ಸಿಪಿಐ ಸಿಪಿಐ ರೇಣುಕಾ ಪ್ರಸಾದ್, ಡಿವೈಎಸ್ಪಿ ಉದಯ್ ಭಾಸ್ಕರ್ ಹಾಗೂ ಹಾಸನ ಗ್ರಾಮೀಣ ಠಾಣೆ ಸಿಪಿಐ ಆರೋಕಿಯಪ್ಪ ನೇರವಾಗಿ ಕೃತ್ಯಕ್ಕೆ ಕಾರಣ. ಇವರೆಲ್ಲರೂ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಸಿಪಿಐ ರೇಣುಕಾ ಪ್ರಸಾದ್ ರೌಡಿಗಳಿಗೆ ಕುಮ್ಮಕ್ಕು ನೀಡಿದ್ದಾರೆ. ಇವರನ್ನು ಕೂಡಲೇ ಕೆಲಸದಿಂದ ಅಮಾನತು ಮಾಡಬೇಕು. ಅಲ್ಲಿಯವರೆಗೂ ಜಾಗ ಬಿಟ್ಟು ಕದಲಲ್ಲ ಎಂದು ಹಾಸನ ಹಿಮ್ಸ್ ಬಳಿಯೇ ರೇವಣ್ಣ ಧರಣಿ ನಡೆಸಿದರು.

ಕೆರೆಯಲ್ಲಿ ಮೀನು ಹಿಡಿಯುವ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನ ಪತ್ನಿಗೂ ಕೊಲೆಯಾದ ನಗರಸಭಾ ಸದಸ್ಯ ಪ್ರಶಾಂತ್ ನಾಗರಾಜ್‌ಗೂ ಸಂಬಂಧ ಇತ್ತು ಎನ್ನಲಾಗಿದೆ.

ಆರೋಪಿ ಪೂರ್ಣಚಂದ್ರ ತನ್ನ ಪತ್ನಿ ಹೆಸರಲ್ಲಿದ್ದ ಸೈಟ್ ಮಾರಾಟ ಮಾಡಿಸಿದ್ದು, ಈ ವಿಚಾರವಾಗಿ ಪೂರ್ಣಚಂದ್ರ ಮತ್ತು ಪ್ರಶಾಂತ್ ನಡುವೆ ವೈಮನಸ್ಸು ಏರ್ಪಟ್ಟಿತ್ತು ನಂತರ ರಾಜಿ ಪಂಚಾಯಿತಿ ನಡೆದು ತೀರ್ಮಾನ ಮಾಡಿದ ಮಾಡಿದ್ದರು ಎನ್ನಲಾಗಿದೆ.

ಹಾಸನ ಪೆನ್ಷನ್​ ಮೊಹಲ್ಲಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hassan Municipal Corporation Jds Member Murder: 2 Accused Arrested

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...