ರೈಲಿನಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ಹಣ ಸಗಾಟ.. ಆರೋಪಿಯ ಬಂಧನ | JANATA NEWS
ಉತ್ತರ ಕನ್ನಡ : ರೈಲಿನಲ್ಲಿ ದಾಖಲೆ ಇಲ್ಲದೇ ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣವನ್ನ ಸಾಗಿಸುತ್ತದ ಆರೋಪಿಯನ್ನು ಕಾರವಾರ ರೈಲ್ವೇ ಪೊಲೀಸರು ಬಂಧಿಸಿದ್ದಾರೆ
ಮುಂಬೈನಿಂದ ಮಂಗಳೂರಿಗೆ 2 ಕೋಟಿ ರೂ. ಹಣ ಸಾಗಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸಲಾಗುತಿತ್ತು.ಪತ್ತೆಯಾದ ಹಣ ಹವಾಲ ಹಣವಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಬಂಧಿತ ಆರೋಪಿ.. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :2 crores unregistered on the train. Money laundering .. arrest of the accused