Fri,Apr26,2024
ಕನ್ನಡ / English

ಮೂರು ಲಕ್ಷಕ್ಕೆ ಸುಪಾರಿ ಪಡೆದು ಕೊಲೆ ಮಾಡಿದ ಮಹಿಳೆ | JANATA NEWS

07 Jul 2022
4014

ಕಲಬುರಗಿ : ಕಲಬುರಗಿ ನಗರದ ವಾಜಪೇಯಿ ಬಡಾವಣೆಯಲ್ಲಿ ವಾರದ ಹಿಂದೆ ಭೀಕರವಾಗಿ ಕೊಲೆಯಾದ ದಯಾನಂದ್ ಲಾಡಂತಿ ಎಂಬ 26 ವರ್ಷದ ಯುವಕನ ಸಾವಿನ ರಹಸ್ಯವನ್ನು ಕೊನೆಗೂ ಪೊಲೀಸರು ಭೇದಿಸಿದ್ದಾರೆ.

ದಯಾನಂದ್ ಆಳಂದ ತಾಲೂಕಿನ ಸುಕ್ರವಾಡಿ ಗ್ರಾಮದ ನಿವಾಸಿ ಕೊಲೆಯಾದವನಾಗಿದ್ದಾನೆ. ಈತನನ್ನು ಪ್ರೇಯಸಿ ಅಂಬಿಕಾ ಆಂಡ್ ಗ್ಯಾಂಗ್ ನಿಂದ ಮೂರು ಲಕ್ಷಕ್ಕೆ ಸುಪಾರಿ ಪಡೆದು ಕೊಲೆ ಮಾಡಲಾಗಿದೆ.

ದಯಾನಂದ್ ದುಬೈನಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದರು. ನಾಲ್ಕೈದು ತಿಂಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಮತ್ತೆ ದುಬೈಗೆ ಹೋಗಲು ಸಿದ್ದತೆ ನಡೆಸಿದ್ದರು. ಆದರೆ ಜೂನ್ 24 ರಂದು ಪಾಸಪೋರ್ಟ್ ಕೆಲಸದ ನಿಮಿತ್ತ ಹೊರಗೆ ಹೋದಾಗ ಕೊಲೆ ಆಗಿತ್ತು. ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಗ್ರಾಮದವರೇ ಇಬ್ಬರು ಕೊಲೆ ಮಾಡಿದ್ದಾರೆ ಅಂತ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

ಯಾದಗಿರಿ ಜಿಲ್ಲೆಯ ಕೊಡೆಕಲ್​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಪ್ರಾಥಮಿಕ ಸುರಕ್ಷಾ ಅಧಿಕಾರಿ ಎಂದು ಕೆಲಸ ಮಾಡುತ್ತಿದ್ದಳು ಅಂಬಿಕಾ, ಇಪ್ಪತ್ತು ದಿನದ ಹಿಂದಷ್ಟೇ ದಯಾನಂದ್​ನ ನಂಬರ್ ಪಡೆದು, ಮಿಸ್​ ಕಾಲ್​ ಕೊಟ್ಟು ನಂತರ ಸ್ನೇಹ ಬೆಳೆಸಿದ್ದಾಳೆ. ಜೂನ್ 24ರಂದು ದಯಾನಂದ್​ಗೆ ಕಲಬುರಗಿಗೆ ಬರುವಂತೆ ಹೇಳಿದ್ದಳು.

ಕಲಬುರಗಿಗೆ ಬಂದಿದ್ದ ದಯಾನಂದ್​ನನ್ನು ತನ್ನ ಸ್ಕೂಟಿ ಮೇಲೆ, ವಾಜಪೇಯಿ ಬಡಾವಣೆ ಬಳಿ ಕರೆದುಕೊಂಡು ಹೋಗಿದ್ದಳು. ಅಲ್ಲಿ ಆಟೋದಲ್ಲಿ ಬಂದಿದ್ದ ಕಲಬುರಗಿ ನಗರದ ಶಹಬಜಾರ್ ನಿವಾಸಿಗಳಾದ ಕೃಷ್ಣಾ, ನೀಲಕಂಠ, ಸುರೇಶ್, ಸಂತೋಷ್ ಅನ್ನೋರ ಮುಂದೆ ದಯಾನಂದ್ ನನ್ನು ನಿಲ್ಲಿಸಿದ್ದಳು. ಅಂಬಿಕಾಳೆ ಸ್ವತಃ ಮುಂದೆ ನಿಂತು, ದಯಾನಂದ್​ನನ್ನು ಕೊಲೆ ಮಾಡಿಸಿದ್ದಾಳೆ ಎನ್ನಲಾಗಿದೆ.

ಶುಕ್ರವಾಡಿ ಗ್ರಾಮದವನೇ ಆದ ಸುನೀಲ್ ಎಂಬಾತ, ದಯಾನಂದ್ ನನ್ನು ಕೊಲೆ ಮಾಡಲು ಅಂಬಿಕಾಳಿಗೆ ಮೂರು ಲಕ್ಷಕ್ಕೆ ಸೂಪಾರಿ ನಿಡಿದ್ದನು.

ಮೂರು ಲಕ್ಷಕ್ಕೆ ಸುಪಾರಿ ಪಡೆದ ಅಂಬಿಕಾ ಮತ್ತು ಆಕೆಯ ಸಹಚರರು ದಯಾನಂದ್​ನ ಕೊಲೆ ಮಾಡಿ ಅದರ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡಿದ ಬಳಿಕ ಮಿಲಿಟರಿಯಲ್ಲಿರುವ ಸುನೀಲ್​ಗೆ ಕಳಿಸಿದ್ದಾಳೆ.

ಕೊಲೆಯ ಲೈವ್ ವೀಡಿಯೋ ಮಾಡಿ ತಾನು ಬಚಾವ್ ಆಗೋದಕ್ಕೆ ಪ್ಲ್ಯಾನ್ ಮಾಡಿದ್ದಳು. ಆದರೆ ಇದೀಗ ತಾನೇ ತೋಡಿದ್ದ ಅಂಬಿಕಾ ಖೆಡ್ಡಾಗೆ ತಾನೇ ಬಿದ್ದಿದ್ದಾಳೆ. ಘಟನೆ ಸಂಬಂಧ ವಿಶ್ವವಿದ್ಯಾಲಯ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

RELATED TOPICS:
English summary :A woman who got betel nut for three lakhs and killed her

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...