Sat,May18,2024
ಕನ್ನಡ / English

ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ಭಾವುಕರಾದ ಹೆಚ್ ಡಿ ಕುಮಾರಸ್ವಾಮಿ! | JANATA NEWS

31 Jul 2022
2788

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಇಂದು ಭಾನುವಾರ ಜೆಡಿಎಸ್ ಸಮಾವೇಶ ಆಯೋಜನೆಗೊಂಡಿತ್ತು.

ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭಾಷಣ ಮಾಡಿದ್ರು. ಈ ಭಾಷಣವನ್ನು ಮನೆಯಲ್ಲಿ ಕುಳಿತು ಹೆಚ್ ಡಿ ದೇವೇಗೌಡರು ಮನೆಯಲ್ಲಿ ಕುಳಿತಿರುವ ದೃಶ್ಯವನ್ನು ತೋರಿಸಲಾಯಿತು. ದೃಶ್ಯವನ್ನು ಸಮಾವೇಶದ ವೇದಿಕೆಯಲ್ಲಿ ಕಂಡು ಶಾಸಕ ಹೆಚ್​.ಡಿ ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ರೇವಣ್ಣ ಭಾವುಕರಾದ್ರು.

ಸೋದರನ ಕಣ್ಣಲ್ಲಿ ನೀರು ಕಂಡು ಹೆಚ್ ಡಿ ರೇವಣ್ಣ ಅವರು ಸಹ ವೇದಿಕೆಯಲ್ಲಿ ಕಣ್ಣೀರು ಹಾಕಿದರು. ಭಾಷಣ ಮುಗಿಸಿ ಟವೆಲ್ ಹಿಡಿದುಕೊಂಡು ಬಂದು ಅಳುತ್ತಾ ಕುಳಿತ ಹೆಚ್ ಡಿಕೆಯನ್ನು ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸಮಾಧಾನಪಡಿಸಿದರು.

ಕಣ್ಣೀರು ಹಾಕುತ್ತಾ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಾಲಮನ್ನಾದಿಂದ ರೈತರಿಗೆ ಬದುಕು ಶಾಶ್ವತವಾಗಿ ಸಿಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಿ 5 ವರ್ಷ ನನಗೆ ಆಡಳಿತ ಕೊಟ್ಟರೆ ರೈತರು ಸಾಲಗಾರರಾಗದಿರುವಂತಹ ರೀತಿಯಲ್ಲಿ ನಾನು ಮಾಡುತ್ತೇನೆ. ರಾಜ್ಯಕ್ಕೆ ಯಾವ ರೀತಿ ಯೋಜನೆಗಳನ್ನು ಕೊಡುತ್ತೇನೆ ಎಂದು ಮನೆಮನೆಗೆ ಪ್ರಣಾಳಿಕೆ ಕಳುಹಿಸುತ್ತೇನೆ ಎಂದು ಘೋಷಿಸಿದರು. ನಾಡಿನ ಹೆಣ್ಣುಮಕ್ಕಳು ಸ್ವಾಭಿಮಾನದಿಂದ ಬದುಕಬೇಕು, ಹಳ್ಳಿಯಲ್ಲಿರುವ ಶಿಕ್ಷಣವಂಚಿತ ಹೆಣ್ಣುಮಕ್ಕಳಿಗೆ ಆಸರೆಯಾಗುವ ಯೋಜನೆ ಸಿದ್ಧಪಡಿಸಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಂಡ್ಯ ಜಿಲ್ಲೆಗೆ ಹೆಚ್. ಡಿ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. 2004ರಿಂದ 2008ರ ವರೆಗೆ ಅತಿ ಹೆಚ್ಚು ಪವರ್ ಸ್ಟೇಷನ್ ಕೊಟ್ಟಿದ್ದು ಹೆಚ್.ಡಿ ಕುಮಾರಸ್ವಾಮಿ, ಇಂಧನ ಇಲಾಖೆಗೆ ಇವತ್ತು 29 ಸಾವಿರ ಕೋಟಿ ನಷ್ಟ ಎದುರಿಸುತ್ತಿದೆ. ಮೊದಲು ಇಂಧನ ಇಲಾಖೆ ಕೆಲಸಕ್ಕೆ ಮಂಗಳೂರಿಗೆ ಹೋಗ್ಬೇಕಿತ್ತು. ಚೆಸ್ಕಾಂ ಅಂತಾ ಮೈಸೂರಿನಲ್ಲೇ ಕೆಲಸ ಆಗುವಂತೆ ಮಾಡಿದ್ದು ನಾವು. ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದೆವು. ಮಂಡ್ಯದವರೇ ಸಿಎಂ ಇದ್ದರೂ ಯಾವುದೇ ಬಿಡಿಗಾಸು ಕೊಡಲಿಲ್ಲ. ಮಂಡ್ಯಕ್ಕೆ ಕೊಟ್ಟ ಅನುದಾನ ತಡೆ ಹಿಡಿದಿದ್ದು ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿರುವ ಸರ್ಕಾರ ಬಿಜೆಪಿಯದ್ದು ಎಂದು ರೇವಣ್ಣ ಕಿಡಿಕಾರಿದ್ರು.

RELATED TOPICS:
English summary :HD Kumaraswamy and Revanna are emotional that their father could not come to the program!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...