Thu,Sep11,2025
ಕನ್ನಡ / English

ಪ್ರತಿಭಟನೆ, ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ! | JANATA NEWS

18 Aug 2022

ಕೊಡಗು : ಮಡಿಕೇರಿ ಪ್ರವಾಸದಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ತ್ರಿವರ್ಣ ಧ್ವಜ ಹಿಡಿದು ಸಾವರ್ಕರ್​ ಪರ ಘೋಷಣೆ ಕೂಗುತ್ತಾ ಸಿದ್ದರಾಮಯ್ಯರತ್ತ ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಲು ಮಡಿಕೇರಿಗೆ ಹೋಗಿದ್ದಾರೆ.

ರಾಜ್ಯದಲ್ಲಿ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಹಾಕಿದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆ ಕಾರ್ಯಕರ್ತರು, GO BACK ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.

RELATED TOPICS:
English summary :Protest, outrage by throwing eggs at Siddaramaiah s car!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...