Thu,Sep11,2025
ಕನ್ನಡ / English

ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದು ಡಿಕೆಶಿ ಇಬ್ಬರ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್‌ ಗಾಂಧಿ | JANATA NEWS

30 Sep 2022

ಚಾಮರಾಜನಗರ : ಭಾರತ್ ಜೋಡೋ ಯಾತ್ರೆಯ ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದ್ದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.

ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ವಿಚಾರದಲ್ಲಿ ರಾಜ್ಯ ಕೈ ನಾಯಕರಲ್ಲಿ ಗೊಂದಲ ಇದ್ದ ವಿಚಾರ ಬಹಿರಂಗವಾಗಿದೆ. ಇಂದು ಬೆಳಗ್ಗೆ ರಾಹುಲ್ ಗಾಂಧಿ ಅವರನ್ನು ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿರುವ ವೇದಿಕೆ ಬಳಿಯೇ ಸ್ವಾಗತಿಸಲು ಡಿಕೆ ಶಿವಕುಮಾರ್‌, ಇತರ ನಾಯಕರು ಕಾದಿದ್ದರು. ಆದರೆ ಚೆಕ್‌ಪೋಸ್ಟ್‌ನಿಂದ ಗುಂಡ್ಲುಪೇಟೆಗೆ ಬರುವಾಗ ಮಾರ್ಗಮಧ್ಯೆ ಸಿದ್ದು ಅಂಡ್ ಟೀಂ ಸ್ವಾಗತ ನೀಡಿದೆ. ಮಾರ್ಗ ಮಧ್ಯೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಬರಮಾಡಿಕೊಂಡರು. ಕಾಫಿ-ತಿಂಡಿಗೆಂದು ಹಂಗಳ ಗ್ರಾಮದ ರೆಸಾರ್ಟ್​ಗೆ ರಾಹುಲ್​ ಗಾಂಧಿ ಅವರನ್ನ ಕರೆದೊಯ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತರೇಹವಾರಿ ಚರ್ಚೆಯಾಗುತ್ತಿದೆ.

ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ ಎಂದರು.

ದೇಶ ಎದುರಿಸುತ್ತಿರುವ ಸಮಸ್ಯೆಗಳು, ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳನ್ನು ವಿರೋಧ ಪಕ್ಷದ ಪಾಲಿಗೆ‌ ಮುಚ್ಚಲಾಗಿದೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದರು.

RELATED TOPICS:
English summary :Rahul Gandhi held the hands of Siddu DKshi and shouted at the Bharat Jodo Yatra

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...