Tue,Aug04,2026
ಕನ್ನಡ / English

ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದು ಡಿಕೆಶಿ ಇಬ್ಬರ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್‌ ಗಾಂಧಿ | JANATA NEWS

30 Sep 2022

ಚಾಮರಾಜನಗರ : ಭಾರತ್ ಜೋಡೋ ಯಾತ್ರೆಯ ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದ್ದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.

ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ವಿಚಾರದಲ್ಲಿ ರಾಜ್ಯ ಕೈ ನಾಯಕರಲ್ಲಿ ಗೊಂದಲ ಇದ್ದ ವಿಚಾರ ಬಹಿರಂಗವಾಗಿದೆ. ಇಂದು ಬೆಳಗ್ಗೆ ರಾಹುಲ್ ಗಾಂಧಿ ಅವರನ್ನು ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿರುವ ವೇದಿಕೆ ಬಳಿಯೇ ಸ್ವಾಗತಿಸಲು ಡಿಕೆ ಶಿವಕುಮಾರ್‌, ಇತರ ನಾಯಕರು ಕಾದಿದ್ದರು. ಆದರೆ ಚೆಕ್‌ಪೋಸ್ಟ್‌ನಿಂದ ಗುಂಡ್ಲುಪೇಟೆಗೆ ಬರುವಾಗ ಮಾರ್ಗಮಧ್ಯೆ ಸಿದ್ದು ಅಂಡ್ ಟೀಂ ಸ್ವಾಗತ ನೀಡಿದೆ. ಮಾರ್ಗ ಮಧ್ಯೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಬರಮಾಡಿಕೊಂಡರು. ಕಾಫಿ-ತಿಂಡಿಗೆಂದು ಹಂಗಳ ಗ್ರಾಮದ ರೆಸಾರ್ಟ್​ಗೆ ರಾಹುಲ್​ ಗಾಂಧಿ ಅವರನ್ನ ಕರೆದೊಯ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತರೇಹವಾರಿ ಚರ್ಚೆಯಾಗುತ್ತಿದೆ.

ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ ಎಂದರು.

ದೇಶ ಎದುರಿಸುತ್ತಿರುವ ಸಮಸ್ಯೆಗಳು, ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳನ್ನು ವಿರೋಧ ಪಕ್ಷದ ಪಾಲಿಗೆ‌ ಮುಚ್ಚಲಾಗಿದೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದರು.

RELATED TOPICS:
English summary :Rahul Gandhi held the hands of Siddu DKshi and shouted at the Bharat Jodo Yatra

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...