Sat,May18,2024
ಕನ್ನಡ / English

ಡಿಕೆ ಶಿವಕುಮಾರ್​ ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಸಿಟಿ ರವಿ ವ್ಯಂಗ್ಯ | JANATA NEWS

02 Oct 2022
2479

ಚಿಕ್ಕಮಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಡಿ.ಕೆ ಶಿವಕುಮಾರ ಕಣ್ಣೀರಿಗೆ ಬಿಜೆಪಿ ನಾಯಕ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ . ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ . ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ನಟನೆ ಡಿ.ಕೆ ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ. ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ. ಆದರೆ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ ಪ್ರಯತ್ನಪಟ್ಟರೆ ಪೋಷಕ ಪಾತ್ರಗಳು ಸಿಗುತ್ತದೆ. ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿ.ಕೆ. ಶಿವಕುಮಾರ ನಟನೆ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಅವರ ಪಾಲಿಗೆ. ಲೇಟಾಗಿದೆ, ಆದರೆ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿಕೆ ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದು ಸಿಟಿ ರವಿ ವ್ಯಂಗ್ಯವಾಡಿದರು.

RELATED TOPICS:
English summary :If DK Shivakumar was an actor, he would have won an Oscar: City Ravi sarcastically

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...