Thu,Apr25,2024
ಕನ್ನಡ / English

ಜಾಮೀನಿನ ಮೇಲೆ ಹೊರಗೆ ಇರುವ ಪಾರ್ಟಿಯಿಂದ ನಾವೇನು ನೈತಿಕ ಪಾಠ ಕಲಿಯಬೇಕಾಗಿಲ್ಲ - ಸಿಎಂ ಬೊಮ್ಮಾಯಿ | JANATA NEWS

02 Oct 2022
2374

ಬೆಂಗಳೂರು : ಇಂದು ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು? ಇಡೀ ಕಾಂಗ್ರೆಸ್ ಪಕ್ಷ ಜಾಮೀನಿನ ಮೇಲೆ ಹೊರಗಿದೆ- ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಡಿ.ಕೆ.ಶಿವಕುಮಾರ್ ಜಾಮೀನಿನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಆಗಿತ್ತು, ಈಗ ಅದು ಇಲ್ಲವಾಗಿದೆ, ಎಂದು ಸಿಎಂ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು

ಭಾರತ್ ಜೋಡೋ ಯಾತ್ರೆಗೆ ಜನಸಾಮಾನ್ಯರಿಂದ ಯಾವುದೇ ಸ್ಪಂದನೆ ಇಲ್ಲ. ಪ್ರಯಾಸದಿಂದ ನಾನಾ ಭಾಗಗಳಿಂದ ಜನರನ್ನು ಕರೆತಂದು ಯಾತ್ರೆಗೆ ಸೇರಿಸುತ್ತಿದ್ದಾರೆ, ಪ್ರದರ್ಶಿಸುತ್ತಿದ್ದಾರೆ. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ರಾಹುಲ್ ಗಾಂಧಿ ಮುಂತಾದವರು ಮಾಡುತ್ತಿರುವ ಶೋ ಇದು, ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯೆ ನೀಡುತ್ತಿದ್ದರು.

ಪ್ರತಿಕ್ರಿಯೆ ಜನಸಾಮಾನ್ಯರಿಂದ ಬರ್ತಾ ಇಲ್ಲ ಕಷ್ಟಪಟ್ಟು ಬೇರೆ ಬೇರೆ ತಾಲೂಕಿನಿಂದ ಜನಗಳನ್ನು ತಂದು ಜನಪ್ರದರ್ಶನ ಮಾಡುತ್ತಿರುವುದು ಸ್ಪಷ್ಟವಾಗಿದೆ ಮತ್ತು ಪಾದಯಾತ್ರೆ ಮಾಡುವವರ ಸಂಖ್ಯೆ ತುಂಬಾ ಕಡಿಮೆ. ನಿನ್ನೆ ಮತ್ತು ಇವತ್ತು ರಾಜ್ಯದ ಬಗ್ಗೆ ಹಲವಾರು ಮಾತಾಡಿದ್ದಾರೆ. ನಾನು ಸಣ್ಣ ರಾಜಕೀಯ ಮಾಡಲು ಬಯಸುವುದಿಲ್ಲ. ಅವರು ಪಾದಯಾತ್ರೆ ಮಾಡಿಕೊಂಡು ಹೋಗಲಿ, ಜನತೀರ್ಮಾನ ಮಾಡುತ್ತಾರೆ. ಆದರೆ ಕಿಳು ಮಟ್ಟದ ಮಾತಾಡುವುದು, ಅಧಿಕಾರಿಗಳಿಗೆ ಹೆದರಿಸುವುದು ಮಾಡಬಾರದು. ಅದು ಯಾವುದು ನಡೆಯುವುದಿಲ್ಲ, ಎಂದು ಸ್ಪಷ್ಟವಾಗಿ ಹೇಳುತ್ತೇನೆ. ಅವರು(ಅಧಿಕಾರಿಗಳು) ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ.

ಅಲ್ಲದೆ, ಅವರು ಇಲ್ಲಿಯ ಭ್ರಷ್ಟಾಚಾರ ಇದೆ ಎಂದು ಮಾತನಾಡುತ್ತಾರೆ. ರಾಹುಲ್ ಗಾಂಧಿ ಸ್ವತಃ ಬೆಲ್ ಮೇಲಿದ್ದಾರೆ. ಅವರ ಹಿಂದಿನ ಅಧ್ಯಕ್ಷರು ಶ್ರೀಮತಿ ಸೋನಿಯಾ ಗಾಂಧೀಜಿ ಅವರು ಬೇಲ್ ಮೇಲೆ ಇದ್ದಾರೆ, ಅಧ್ಯಕ್ಷರು ಬೇಲ್ ಮೇಲೆ ಇದ್ದಾರೆ. ಬೇಲ್ ಮೇಲೆ ಇರುವ ಪಾರ್ಟಿಯಿಂದ ನಾವೇನು ನೈತಿಕ ಪಾಠ ಕಲಿಯಬೇಕಾಗಿಲ್ಲ. ಭಾರತದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ, ಆಗಲೇ ತಿರಸ್ಕಾರವನ್ನು ಮಾಡಿದ್ದಾರೆ. ಬರುವ 23ರ ಚುನಾವಣೆಯಲ್ಲಿ ಕೂಡ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ನಿನ್ನೆ ಸಿದ್ದರಾಮಯ್ಯ ಅವರು ಹೇಳುತ್ತಿದ್ದರು, ತಾವು ಆರು ತಿಂಗಳ ನಂತರ ಅಧಿಕಾರಕ್ಕೆ ಬರುತ್ತೇವೆ, ಎಂದು. ಅದು ಕನಸು ಕನಸಾಗೇ ಉಳಿಯುತ್ತದೆ ಮುಂದೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಕನಸಿನ ಮಾತು, ಎಂದು ಸಿಎಂ ಬೊಮ್ಮಯಿ ಹೇಳಿದ್ದಾರೆ.

English summary : We do not need to learn a moral lesson from a party that is out on bail - CM Bommai

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...