Sat,Mar21,2026
ಕನ್ನಡ / English

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ | JANATA NEWS

14 Oct 2022

ಉಡುಪಿ : ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ​ ಮಾಡಿದ್ದಾರೆ.

ದೇಶದ ನಾಯಕತ್ವ ವಹಿಸಲು ರಾಹುಲ್​ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಪ್ರಧಾನಿ ಮೋದಿಗೆ ಸರಿಸಾಟಿಯಾಗಲಾಗದ ರಾಹುಲ್‍ ಗಾಂಧಿ ಅವರಿಗೆ ಬಾಡಿ ಫಿಟ್ನೆಸ್ ಇದ್ದರೂ ಮೈಂಡ್ ಫಿಟ್ನೆಸ್ ಸೇರಿದಂತೆ ದೇಶವಾಳಲು ಫಿಟ್ ಇದ್ದಾರಾ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ​​ಫಿಟ್ನೆಸ್​ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು, ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಹೆಣ್ಮಕ್ಕಳು ಈಗಲಾದರೂ ಯೋಚಿಸಬೇಕು. ಮನೆ ಮಂದಿ, ಗಂಡಸರು ಹೆಣ್ಮಕ್ಕಳಿಗೆ ಹಿಜಾಬ್ ಧರಿಸಲು ಒತ್ತಡ ಹೇರಿದರೂ ಸುಪ್ರೀಂ ಕೋರ್ಟ್ ತೀರ್ಪಿನಿಂದ ಹಿಜಾಬ್ ಧರಿಸುವ ಅಗತ್ಯವಿಲ್ಲವೆಂದಾದರೆ ಹೆಣ್ಮಕ್ಕಳಿಗೆ ಸ್ವಾತಂತ್ರ್ಯ ಸಿಗಬಹುದು. ಮುಸ್ಲಿಂ ಹೆಣ್ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕು, ಸ್ವಂತ ಕಾಲಲ್ಲಿ ನಿಲ್ಲಬೇಕು. ಗಂಡಸರು ಹಾಕಿದ ತಾಳಕ್ಕೆ ಕುಣಿದು, ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯಬೇಡಿ. ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಿಜಾಬ್ ಪರ ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.

RELATED TOPICS:
English summary :Rahul Gandhi body fitness is being demonstrated through Bharat Jodo Yatra

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...