Thu,Apr25,2024
ಕನ್ನಡ / English

ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಸೋಮಣ್ಣ | JANATA NEWS

23 Oct 2022
4378

ಚಾಮರಾಜನಗರ : ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ.

45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು.

ನಿನ್ನೆ ನಡೆದ ಘಟನೆ ಘಟನೆಯೇ ಅಲ್ಲ. ಆ ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರ್ತಾ ಇದ್ದಳು, ತಾಯಿ ಎಷ್ಟು ಸಾರಿ ಬರ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ನನಗೆ ಆಕೆಯನ್ನು ಹೊಡೆಯಬೇಕು ಎನ್ನುವ ಉದ್ದೇಶ ಇರಲಿಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಮಹಿಳೆಗೆ ಒತ್ತಡ ಹೇರಿ ಹೇಳಿಕೆ ಕೊಡಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಅದರ ಅವಶ್ಯಕತೆ ನನಗೆ ಇಲ್ಲ. ಆ ರೀತಿ ಜೀವನ ಮಾಡಿಲ್ಲ. ಈ ಸೋಮಣ್ಣ ಯಾವತ್ತು ಕ್ಷುಲ್ಲಕ ಕೆಲಸ ಮಾಡಿಲ್ಲ. ಸೋಮಣ್ಣ ಸೋಮಣ್ಣ ಆಗಿಯೇ ಇದ್ದೇನೆ ಎಂದರು.

ಸಂಸ್ಕಾರಯುತವಾಗಿ ಜೀವನ ಮಾಡಿದ್ದೇನೆ. ನನಗೆ ಹೆಣ್ಣು ಮಕ್ಕಳು ತಾಯಿಂದಿರ ಸಮಾನ. ಇಷ್ಟೊಂದು ಜನ ನನ್ನ ಕಾರ್ಯ ವೈಖರಿಯನ್ನು ವಿರೋಧಿಸ್ತಾರೆ ಅಂತ ದೇವರಾಣೆಗೂ ಗೊತ್ತಿರಲಿಲ್ಲ. ನನ್ನ ಪತ್ನಿ ಬಿಟ್ಟರೆ ಉಳಿದ ಹೆಣ್ಣು ಮಕ್ಕಳೆಲ್ಲಾ ಸಹೋದರಿಯರು, ತಾಯಿಂದಿರ ಸಮಾನ. ನನ್ನಿಂದ ಯಾರಿಗಾದರು ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೀನಿ ಎಂದು ಎರಡೆರಡು ಬಾರಿ ಸಚಿವರು ಕ್ಷಮೆ ಕೇಳಿದ್ದಾರೆ.

RELATED TOPICS:
English summary :Woman slapped case: Somanna apologizes

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...