Wed,May06,2026
ಕನ್ನಡ / English

ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಸೋಮಣ್ಣ | JANATA NEWS

23 Oct 2022

ಚಾಮರಾಜನಗರ : ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ.

45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು.

ನಿನ್ನೆ ನಡೆದ ಘಟನೆ ಘಟನೆಯೇ ಅಲ್ಲ. ಆ ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರ್ತಾ ಇದ್ದಳು, ತಾಯಿ ಎಷ್ಟು ಸಾರಿ ಬರ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ನನಗೆ ಆಕೆಯನ್ನು ಹೊಡೆಯಬೇಕು ಎನ್ನುವ ಉದ್ದೇಶ ಇರಲಿಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಮಹಿಳೆಗೆ ಒತ್ತಡ ಹೇರಿ ಹೇಳಿಕೆ ಕೊಡಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಅದರ ಅವಶ್ಯಕತೆ ನನಗೆ ಇಲ್ಲ. ಆ ರೀತಿ ಜೀವನ ಮಾಡಿಲ್ಲ. ಈ ಸೋಮಣ್ಣ ಯಾವತ್ತು ಕ್ಷುಲ್ಲಕ ಕೆಲಸ ಮಾಡಿಲ್ಲ. ಸೋಮಣ್ಣ ಸೋಮಣ್ಣ ಆಗಿಯೇ ಇದ್ದೇನೆ ಎಂದರು.

ಸಂಸ್ಕಾರಯುತವಾಗಿ ಜೀವನ ಮಾಡಿದ್ದೇನೆ. ನನಗೆ ಹೆಣ್ಣು ಮಕ್ಕಳು ತಾಯಿಂದಿರ ಸಮಾನ. ಇಷ್ಟೊಂದು ಜನ ನನ್ನ ಕಾರ್ಯ ವೈಖರಿಯನ್ನು ವಿರೋಧಿಸ್ತಾರೆ ಅಂತ ದೇವರಾಣೆಗೂ ಗೊತ್ತಿರಲಿಲ್ಲ. ನನ್ನ ಪತ್ನಿ ಬಿಟ್ಟರೆ ಉಳಿದ ಹೆಣ್ಣು ಮಕ್ಕಳೆಲ್ಲಾ ಸಹೋದರಿಯರು, ತಾಯಿಂದಿರ ಸಮಾನ. ನನ್ನಿಂದ ಯಾರಿಗಾದರು ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೀನಿ ಎಂದು ಎರಡೆರಡು ಬಾರಿ ಸಚಿವರು ಕ್ಷಮೆ ಕೇಳಿದ್ದಾರೆ.

RELATED TOPICS:
English summary :Woman slapped case: Somanna apologizes

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...