Thu,Sep11,2025
ಕನ್ನಡ / English

ಪಂಚರತ್ನ ಯಾತ್ರೆಯ ಬೃಹತ್​ ಸಮಾವೇಶ ಕಾರ್ಯಕ್ರಮ 5 ದಿನ ಮುಂದೂಡಿಕೆ | JANATA NEWS

01 Nov 2022

ಕೋಲಾರ : ಮುಳಬಾಗಿಲಿನ ಕುರುಡುಮಲೆ ಮಹಾಗಣಪತಿ ದೇವಸ್ಥಾನದಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ನಿಖಿಲ್​ ಕುಮಾರಸ್ವಾಮಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಯಾತ್ರೆಗೆ ಇಂದು(ನ,1) ಚಾಲನೆ ನೀಡಿದರು. ಬಳಿಕ ನಡಯಬೇಕಿದ್ದ ಬೃಹತ್​ ಸಮಾವೇಶ ಮಳೆ ಹಿನ್ನೆಲೆ ಮುಂದೂಡಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಬೈಪಾಸ್ ಬಳಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು ಇಂದು ಆಯೋಜಿಸಿ, ಆ ಮೂಲಕ ಆರಂಭಿಸೋದಕ್ಕೆ ಎಲ್ಲಾ ತಯಾರಿ ನಡೆಸಲಾಗಿತ್ತು. ಆದ್ರೇ ಮಳೆಯಿಂದಾಗಿ ಅಡ್ಡಿ ಉಂಟಾದ ಕಾರಣ ಇಂದಿನಿಂದ ಐದು ದಿನಗಳವರೆಗೆ ಮುಂದೂಡಿಕೆ ಮಾಡಲಾಗಿದೆ. ನಿರಂತರ ಮಳೆ ಬೀಳುತ್ತಿರುವ ಹಿನ್ನೆಲೆ ಸಮಾವೇಶ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಇಂದಿನಿಂದ ಐದು ದಿನಗಳ ವರೆಗೆ ಮುಂದೂಡಲಾಗಿದೆ.

RELATED TOPICS:
English summary :Pancharatna Yatra grand conference program postponed for 5 days

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...