Wed,May06,2026
ಕನ್ನಡ / English

ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ | JANATA NEWS

04 Nov 2022

ಕೊಪ್ಪಳ : ಶ್ರೀರಾಮುಲು ಏನು ಆರೆಸ್ಸೆಸ್ ಗಿರಾಕಿನಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬದಾಮಿಗೆ ಬಂದಿದ್ದೀರಿ. ಈಗ ಬದಾಮಿಯಲ್ಲೂ ನೆಲೆ ಇಲ್ಲದ ನೀನು ಕ್ಷೇತ್ರ ಹುಡುಕುತ್ತಿದ್ದೀಯಾ. ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ. ಕ್ಷೇತ್ರ ಹುಡುಕಿಕೊಂಡು ಹೋಗುತ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು ಎಂದು ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರಿಗೆ ಯಾವ ಪಕ್ಷದಲ್ಲಿಯೂ ನೆಲೆಯಿಲ್ಲ. ಹಾಗಾಗಿ ಅವರೊಬ್ಬ ಪರದೇಶಿ ಗಿರಾಕಿಯಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಬೇರೆ ಪಾರ್ಟಿ ಗಿರಾಕಿಯಾಗಿದ್ದಾರೆ. ಅವರೇನು ಕಾಂಗ್ರೆಸ್ ಪಾರ್ಟಿ ಗಿರಾಕಿಯೇ? ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದಾರೆ‌. ಅವರಿಗೆ ನನ್ನ ವಿರುದ್ಧ ಮಾತನಾಡಲು ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಗುರುವಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವ ಅವರು, ಶ್ರೀರಾಮುಲು ತನ್ನದೇ ಹೊಸ ಪಕ್ಷ ಕಟ್ಟಿಕೊಂಡಿದ್ದ. ಇವರಿಗೆ ಪಕ್ಷ, ಸಿದ್ಧಾಂತ, ಆರ್‌ಎಸ್‌ಎಸ್ ಬಗ್ಗೆ ಯಾವ ನಿಯತ್ತು ಇದೆ? ಇವ ಆರ್‌ಎಸ್‌ಎಸ್‌ ಗಿರಾಕಿನಾ? ಕಾಂಗ್ರೆಸ್‌ನಿಂದ ಮೊದಲು ಮುನಿಸಿಪಲ್‌ ಸದಸ್ಯ ಆದವ. ನಡುವೆ ಬಂದು ಬಿಜೆಪಿ ಸೇರಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED TOPICS:
English summary :Siddaramaiah is a foreigner who has no base in any party

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...