Fri,Dec12,2025
ಕನ್ನಡ / English

ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ | JANATA NEWS

04 Nov 2022

ಕೊಪ್ಪಳ : ಶ್ರೀರಾಮುಲು ಏನು ಆರೆಸ್ಸೆಸ್ ಗಿರಾಕಿನಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬದಾಮಿಗೆ ಬಂದಿದ್ದೀರಿ. ಈಗ ಬದಾಮಿಯಲ್ಲೂ ನೆಲೆ ಇಲ್ಲದ ನೀನು ಕ್ಷೇತ್ರ ಹುಡುಕುತ್ತಿದ್ದೀಯಾ. ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ. ಕ್ಷೇತ್ರ ಹುಡುಕಿಕೊಂಡು ಹೋಗುತ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು ಎಂದು ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರಿಗೆ ಯಾವ ಪಕ್ಷದಲ್ಲಿಯೂ ನೆಲೆಯಿಲ್ಲ. ಹಾಗಾಗಿ ಅವರೊಬ್ಬ ಪರದೇಶಿ ಗಿರಾಕಿಯಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಬೇರೆ ಪಾರ್ಟಿ ಗಿರಾಕಿಯಾಗಿದ್ದಾರೆ. ಅವರೇನು ಕಾಂಗ್ರೆಸ್ ಪಾರ್ಟಿ ಗಿರಾಕಿಯೇ? ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದಾರೆ‌. ಅವರಿಗೆ ನನ್ನ ವಿರುದ್ಧ ಮಾತನಾಡಲು ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಗುರುವಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವ ಅವರು, ಶ್ರೀರಾಮುಲು ತನ್ನದೇ ಹೊಸ ಪಕ್ಷ ಕಟ್ಟಿಕೊಂಡಿದ್ದ. ಇವರಿಗೆ ಪಕ್ಷ, ಸಿದ್ಧಾಂತ, ಆರ್‌ಎಸ್‌ಎಸ್ ಬಗ್ಗೆ ಯಾವ ನಿಯತ್ತು ಇದೆ? ಇವ ಆರ್‌ಎಸ್‌ಎಸ್‌ ಗಿರಾಕಿನಾ? ಕಾಂಗ್ರೆಸ್‌ನಿಂದ ಮೊದಲು ಮುನಿಸಿಪಲ್‌ ಸದಸ್ಯ ಆದವ. ನಡುವೆ ಬಂದು ಬಿಜೆಪಿ ಸೇರಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED TOPICS:
English summary :Siddaramaiah is a foreigner who has no base in any party

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...