Sat,May04,2024
ಕನ್ನಡ / English

ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ | JANATA NEWS

04 Nov 2022
3729

ಕೊಪ್ಪಳ : ಶ್ರೀರಾಮುಲು ಏನು ಆರೆಸ್ಸೆಸ್ ಗಿರಾಕಿನಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬದಾಮಿಗೆ ಬಂದಿದ್ದೀರಿ. ಈಗ ಬದಾಮಿಯಲ್ಲೂ ನೆಲೆ ಇಲ್ಲದ ನೀನು ಕ್ಷೇತ್ರ ಹುಡುಕುತ್ತಿದ್ದೀಯಾ. ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ. ಕ್ಷೇತ್ರ ಹುಡುಕಿಕೊಂಡು ಹೋಗುತ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು ಎಂದು ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರಿಗೆ ಯಾವ ಪಕ್ಷದಲ್ಲಿಯೂ ನೆಲೆಯಿಲ್ಲ. ಹಾಗಾಗಿ ಅವರೊಬ್ಬ ಪರದೇಶಿ ಗಿರಾಕಿಯಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಬೇರೆ ಪಾರ್ಟಿ ಗಿರಾಕಿಯಾಗಿದ್ದಾರೆ. ಅವರೇನು ಕಾಂಗ್ರೆಸ್ ಪಾರ್ಟಿ ಗಿರಾಕಿಯೇ? ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದಾರೆ‌. ಅವರಿಗೆ ನನ್ನ ವಿರುದ್ಧ ಮಾತನಾಡಲು ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಗುರುವಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವ ಅವರು, ಶ್ರೀರಾಮುಲು ತನ್ನದೇ ಹೊಸ ಪಕ್ಷ ಕಟ್ಟಿಕೊಂಡಿದ್ದ. ಇವರಿಗೆ ಪಕ್ಷ, ಸಿದ್ಧಾಂತ, ಆರ್‌ಎಸ್‌ಎಸ್ ಬಗ್ಗೆ ಯಾವ ನಿಯತ್ತು ಇದೆ? ಇವ ಆರ್‌ಎಸ್‌ಎಸ್‌ ಗಿರಾಕಿನಾ? ಕಾಂಗ್ರೆಸ್‌ನಿಂದ ಮೊದಲು ಮುನಿಸಿಪಲ್‌ ಸದಸ್ಯ ಆದವ. ನಡುವೆ ಬಂದು ಬಿಜೆಪಿ ಸೇರಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED TOPICS:
English summary :Siddaramaiah is a foreigner who has no base in any party

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...