ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರ ಹತ್ಯೆ | JANATA NEWS
ಕಲಬುರಗಿ : ಚಾಕುವಿನಿಂದ ಇರಿದು ಬಿಜೆಪಿ ಮುಖಂಡನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ.
ರಾತ್ರಿ ಅವರ ಮಾಲಿಕತ್ವದ ವಿಷ್ಣು ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಮಲಗುತ್ತಿದ್ದರು. ಮಲ್ಲಿಕಾರ್ಜುನ ಮುತ್ಯಾಲ (65) ಅವರನ್ನು ದುಷ್ಕರ್ಮಿಗಳು ಮರ್ಮಾಂಗಕ್ಕೆ ಚಾಕು ಇರಿದು ಕೊಚ್ಚಿ ಕೊಲೆ ಮಾಡಿದ್ದಾರೆ.
English summary :A BJP leader was stabbed to death