Thu,Sep11,2025
ಕನ್ನಡ / English

ಅತ್ತೆ-ಸೊಸೆ ನಡುವೆ ಜಗಳ, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವು | JANATA NEWS

02 Dec 2022

ಬಾಗಲಕೋಟೆ : 40 ರೂಪಾಯಿ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದ್ದು, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ಬಾಗಲಕೋಟೆ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ಸಂಭವಿಸಿದೆ.

ಬೀಳಗಿ ತಾಲೂಕಿನ ನೆಕ್ಕರಗುಂದಿ ಗ್ರಾಮದ ರಂಗವ್ವ (25) ಮೃತ ದುರ್ದೈವಿ. ಈ ಪ್ರಕರಣ ಸಂಬಂಧ ಅಮ್ಮ-ಮಗನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮವ್ವ ಗುಳ್ಳಣ್ಣವರ ಎಂಬುವರ ಪುತ್ರ ಮಳಿಯಪ್ಪ ಗುಳ್ಳಣ್ಣವರ 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳು ರಂಗವ್ವನ ಜೊತೆ ಮದುವೆ ಆಗಿದ್ದ. ನಿನ್ನೆ ಸಂಜೆ ಭೀಮವ್ವರ 40 ರೂಪಾಯಿ ಕಳವಾಗಿತ್ತಂತೆ. ಈ ಹಣವನ್ನು ನೀನೆ ತಗೊಂಡಿದ್ದೀಯಾ ಎಂದು ಸೊಸೆ ಬಳಿ ಅತ್ತೆ ಭೀಮವ್ವ ಆರೋಪಿಸಿದ್ದರು. ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದೆ. ಇದನ್ನು ನೋಡಿ ಸಿಟ್ಟಿಗೆದ್ದ ಮಳಿಯಪ್ಪ, ಪತ್ನಿಯ ಕಪಾಳಕ್ಕೆ ಜೋರಾಗಿ ಬಾರಿಸಿದ್ದಾನೆ.

ಕಳ್ಳತನ ಮಾಡಿದ್ದಿಯಾ ಎಂದು ಆರೋಪ ಮಾಡಿ ಆರೋಪಿ ಪತಿ ಮಳಿಯಪ್ಪ ಗೂಳನ್​ವರ್, ಪತ್ನಿ ರಂಗವ್ವ ಕೆನ್ನೆಗೆ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ರಂಗವ್ವ ಬಾಗಿಲು ಹೊಸ್ತಿಲಿಗೆ ಬಿದ್ದು ಮೃತಪಟ್ಟಿದ್ದಾರೆ.

ನನ್ನ ಮಗಳಿಗೆ ಅತ್ತೆ ಭೀಮವ್ವ ಮತ್ತು ಅಳಿಯ ಮಳಿಯಪ್ಪ ನಿರಂತರ ಕಿರುಕುಳ ನೀಡ್ತಿದ್ದರು. ಇವರೇ ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ರಂಗವ್ವಳ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Fight between mother-in-law and daughter-in-law, wife slapped, knocking on door threshold, death on the spot

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...