Wed,May13,2026
ಕನ್ನಡ / English

ಮೂಗಿನ ಸಮಸ್ಯೆ ಎಂದು ಬಂದ ಯುವತಿಯ ದುರ್ಮರಣ | JANATA NEWS

31 Dec 2022

ರಾಯಚೂರು : ಮೂಗಿನ ಸಮಸ್ಯೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ನಗರದ ರಾಜೇಶ್ವರಿ (18) ಎನ್ನುವ ಯುವತಿ ಪ್ರಾಣ ಕಳೆದುಕೊಂಡಿದ್ದು ವೈದ್ಯರ ನಿರ್ಲಕ್ಷದಿಂದ ಯುವತಿ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಜೇಶ್ವರಿ ರಿಮ್ಸ್ ನಲ್ಲಿ ನರ್ಸಿಂಗ್ ಸೀಟ್ ಪಡೆದಿದ್ದು, ರಾಜೇಶ್ವರಿ, ಜನವರಿ 10ಕ್ಕೆ ನರ್ಸಿಂಗ್ ಅಡ್ಮೀಷನ್ ಮಾಡಿಸಬೇಕಿತ್ತು..

ಈ ಮಧ್ಯೆ ಮೂಗು ನೋವು ಕಾಣಿಸಿಕೊಂಡಿದ್ದರಿಂದ ರಿಮ್ಸ್ ನಲ್ಲಿ ಸೀಟ್ ಸಿಕ್ಕಿದ್ದಕ್ಕೆ ಇದೇ ಆಸ್ಪತ್ರೆಗೆ ದಾಖಲಾಗಿದ್ದಳು. ವೈದ್ಯರು ನಾಲ್ಕು ದಿನ ದಾಖಲು ಮಾಡಿಕೊಂಡು ಆಪರೇಷನ್ ಮಾಡಿದ್ದರು. ಆದರೆ ದುರದೃಷ್ಟವಶಾತ್ ರಾಜೇಶ್ವರಿ​​ ಮೃತಪಟ್ಟಿದ್ದಾಳೆ.

ವೈದ್ಯ ರಾಜಶೇಖರ್ ಪಾಟೀಲ್ ಮೇಲೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ರಾಜೇಶ್ವರಿ ಕುಟುಂಬಸ್ಥರು ನೇರ ಆರೋಪ ಮಾಡುತ್ತಿದ್ದಾರೆ.

RELATED TOPICS:
English summary :Death of a young woman who came for nasal problem

ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಟಿಸಿಎಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಿದಾ ಖಾನ್ ಳನ್ನು ಬಂಧಿಸಿದ ನಾಸಿಕ್ ಪೊಲೀಸರು
ಟಿಸಿಎಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಿದಾ ಖಾನ್ ಳನ್ನು ಬಂಧಿಸಿದ ನಾಸಿಕ್ ಪೊಲೀಸರು
 ಉಚಿತ ಟಿಕೆಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳದ ಬೇಡಿಕೆಯಿಂದಾಗಿ ಬೆಂಗಳೂರು ಕ್ರೀಡಾಂಗಣದಿಂದ ನಿರ್ಣಾಯಕ ಪಂದ್ಯಗಳು ರದ್ದು
ಉಚಿತ ಟಿಕೆಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳದ ಬೇಡಿಕೆಯಿಂದಾಗಿ ಬೆಂಗಳೂರು ಕ್ರೀಡಾಂಗಣದಿಂದ ನಿರ್ಣಾಯಕ ಪಂದ್ಯಗಳು ರದ್ದು
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ನ್ಯೂಸ್ MORE NEWS...