Tue,Aug04,2026
ಕನ್ನಡ / English

ಹಣ್ಣಿನ ಜ್ಯೂಸ್​ನಲ್ಲಿ ವಿಷ ಬೆರೆಸಿ ಮೂವರು ಪುತ್ರಿಯರ ಜೊತೆ ತಾಯಿ ಆತ್ಮಹತ್ಯೆಗೆ ಶರಣು | JANATA NEWS

11 Jan 2023

ಬಾಗಲಕೋಟೆ : ಮಹಿಳೆಯೊಬ್ಬಳು ಹಣ್ಣಿನ ಜ್ಯೂಸ್​ನಲ್ಲಿ ಕ್ರಿಮಿನಾಶಕ ಬೆರೆಸಿ ತನ್ನ ಮೂರು ಹೆಣ್ಣು ಮಕ್ಕಳಿಗೆ ಕುಡಿಸಿ ನಂತರ ತಾನೂ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಳ್ಳಿ ನಡೆದಿದೆ.

ತಾಯಿ ರೇಖಾ ಬಗಲಿ(28) ಹಾಗೂ ಮಕ್ಕಳಾದ ಸನ್ನಿಧಿ(7), ಸಮೃದ್ದಿ(4), ಶ್ರೀನಿಧಿ(2) ಮೃತ ದುರ್ಧೈವಿಗಳು.

ಮೂವರು ಮಕ್ಕಳು ಕೂಡ ಹೆಣ್ಣು ಮಕ್ಕಳಾಗಿದ್ದರಿಂದ ತಾಯಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಮಕ್ಕಳನ್ನು ಕೊಂದು ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Mother committed suicide with her three daughters by mixing poison in fruit juice

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...