Sat,Mar21,2026
ಕನ್ನಡ / English

ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! | JANATA NEWS

13 Feb 2023

ವಿಜಯಪುರ : ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದು ಡೆತ್​ನೋಟ್ ಬರೆದಿಟ್ಟು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಆತ್ಮಹತ್ಯೆಗೆ ಶರಣಾದವರು. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್.ಭಜಂತ್ರಿ, ಸಿಂದಗಿ ಬಿಇಓ, ಸಿಆರ್​ಪಿ ಜಿ.ಎನ್.ಪಾಟೀಲ್ ಅವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ?

ಎಸ್​ ಎಲ್ ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯನ್ನು, ಶಿಕ್ಷಕ ಬಸವರಾಜಗೆ ವರ್ಗಾಯಿಸಿದ್ದರು. ಈ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ ದಾಖಲಿಸುವ 1ನೇ ನಂಬರ್ ರಿಜಿಸ್ಟರ್​ನ್ನು ಹಸ್ತಾಂತರ ಮಾಡಿದ್ದರು. ಆದರೆ ಭಜಂತ್ರಿ ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮ ದಿನಾಂಕಗಳನ್ನು 1ನೇ ನಂಬರ್ ರಿಜಿಸ್ಟರ್​ ಸರಿಯಾಗಿ ದಾಖಲಿಸದೇ,​ ಅಪೂರ್ಣ ರೀತಿಯಲ್ಲಿ ವರ್ಗಾಯಿಸಿದ್ದರು.

ಈ ಸಂಬಂಧ ಎಸ್​ ಎಲ್ ಭಜಂತ್ರಿಯನ್ನು, ಶಿಕ್ಷಕ ಬಸವರಾಜ್​ ಪ್ರಶ್ನಿಸಿದರೇ “ನಾನು ಸಿಆರ್​ಪಿ ಆಗುತ್ತೇನೆ, ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ ರಿಜಿಸ್ಟರ್​ನ್ನು ಸರಿಪಡಿಸದೇ ಸತಾಯಿಸುತ್ತಿದ್ದರು. ಈ ಬಗ್ಗೆ ಸಿಂದಗಿ ಬಿಇಓ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಪ್ರತಿಯಾಗಿ ಬಿಇಓ ಹೆಚ್ ಎಂ ಹರಿನಾಳ ಟಾರ್ಚರ್ ನೋಟಿಸ್ ಕೊಡುತ್ತಿದ್ದನು. ಸಾಸಾಬಳ ಶಾಲೆಯ ಸಹಶಿಕ್ಷಕ ಶಿಕ್ಷಕ ಬಿಎಂ ತಳವಾರ ನಿಂದಲೂ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನನ್ನ ಮೇಲೆ ಅಲಿಗೆಷನ್ ಮಾಡಿ, ಗ್ರಾಮದ ಸಂಗಮೇಶ್ ಚಿಂಚೋಳಿ ಎಂಬುವರು ಹಾಗೂ ಸಿಆರ್​ಪಿ ​​ನನ್ನಿಂದ ಹಣ ಪಡೆದಿದ್ದರು. ಹಾಗೇ ಬಿಸಿಯೂಟ ಯೋಜನೆಯಗೆ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದರು. ಶಿಕ್ಷಕ ಬಸವರಾಜ್ ವಿರುದ್ಧ ಸಂಗಮೇಶ್ ಚಿಂಚೋಳಿ ಬಿಇಓಗೆ ದೂರು ಕೊಟ್ಟಿದ್ದರು. ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ನನ್ನ ಹೆಂಡತಿ ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಡೆತ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಡೆತ್ ನೋಟಿನಲ್ಲಿ ಬಸವರಾಜ ಉಲ್ಲೇಖಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಜಿ.ಎನ್ ಪಾಟೀಲ, ಎಸ್.ಎಲ್.ಬಜಂತ್ರಿ, ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರುಗಳೇ ನನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಪತ್ನಿ ಮಹಾದೇವಿ ಬಸವರಾಜ ನಾಯಕಲ್ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Unable to bear the harassment of the authorities, the teacher committed suicide

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...