Thu,Sep11,2025
ಕನ್ನಡ / English

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು | JANATA NEWS

18 Feb 2023

ಕೊಪ್ಪಳ : ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ.

ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ರಾಜ್ಯವನ್ನು ಹಾದಿ ತಪ್ಪಿ ಸುತ್ತಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿ, ಜೆಡಿಎಸ್ ನ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಬಗ್ಗೆ ಜನತೆಗೆ ಭ್ರಮ ನಿರಸನವಾಗಿದೆ. ಕೋಮುವಾದಿ ಬಿಜೆಪಿ ದೂರವಿಡಲು ಕಳೆದ ಬಾರಿ ನಾವು 80 ಸ್ಥಾನ ಪಡೆದಿದ್ದರೂ 37 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದೇವು. ಆದರೆ, ಜೆಡಿಎಸ್ ಕೂಡ ಹೇಳಿ ಕೊಳ್ಳುವಂತ ಕೆಲಸ ಮಾಡಲಿಲ್ಲ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ದ್ವೇಷದ ರಾಜಕಾರಣ, ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

RELATED TOPICS:
English summary :He must have mental illness. He is not Aswath Narayana, he should be Asvastha Narayana

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...