Wed,May06,2026
ಕನ್ನಡ / English

ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ: ಪ್ರಲ್ಹಾದ್ ಜೋಶಿ | JANATA NEWS

05 Mar 2023

ದಾವಣಗೆರೆ : ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ. ನೆಹರೂ ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದರು.

ನಾವು ಲೋಕಾಯುಕ್ತಕ್ಕೆ ಬಲ‌ ತುಂಬುವ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಶಾಸಕರೇ ತಪ್ಪು ಮಾಡಿರುವುದು. ನಾವು ಮನಸ್ಸು ಮಾಡಿದ್ರೆ ಪ್ರಕರಣ ಮುಚ್ಚಿ ಹಾಕಬಹುದಿತ್ತು. ಆದರೆ, ನಾವು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ನಮ್ಮವರನ್ನೇ ಬಿಟ್ಟಿಲ್ಲ ಉಳಿದವರನ್ನು ಬಿಡ್ತಿವಾ ಎಂದಿದ್ದಾರೆ.

ನಮ್ಮವರೇ ಅಲ್ಲ, ಕಾಂಗ್ರೆಸ್, ಜೆಡಿಎಸ್​​ನವರು ತಪ್ಪು ಮಾಡಿದ್ರೂ ಬಿಡಲ್ಲ. ರಾಜ್ಯದಲ್ಲಿ ಲೋಕಾಯುಕ್ತಕ್ಕೆ ಬೀಗ ಹಾಕಿದ್ದು ಕಾಂಗ್ರೆಸ್ ಆಗಿದೆ. ಲೋಕಾಯುಕ್ತ ಬೇಡವೆಂದು ಸುಪ್ರೀಂಗೆ ಮೇಲ್ಮನವಿ ಹೋಗಿ ಅಂದಿದ್ದರು. ನಾವು ಲೋಕಾಯುಕ್ತ ವಿರುದ್ಧ ಸುಪ್ರೀಂಗೆ ಹೋಗಲಿಲ್ಲ. ಸುಪ್ರೀಂಗೆ ಹೋಗುವ ಬದಲು ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ಯಾಕೆ ಬಂದ್ ಮಾಡಿತ್ತು. ಹಲ್ಲಿಲ್ಲದ ಹುಲಿ ಮಾಡಿ, ಎಸಿಬಿಗೂ ಪವರ್ ಇಲ್ಲದಂತೆ ಮಾಡಿದರು. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಸಿಎಂ, ಸರ್ಕಾರ ತಡೆಯಬಹುದಿತ್ತು, ಆದರೆ, ನಾವು ತಡೆಯಲಿಲ್ಲ. ಬಿಜೆಪಿ ಭ್ರಷ್ಟಾಚಾರದ ವಿರುದ್ಧವಾಗಿದೆ, ಅದಕ್ಕೆ ಲೋಕಾಯುಕ್ತ ಬಲ ಮಾಡಿದ್ದೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಯಾರನ್ನೂ ಉಳಿಸುವ ಕೆಲಸ ಮಾಡುವುದಿಲ್ಲ ಎಂದು ಜೋಶಿ ಹೇಳಿದರು.

RELATED TOPICS:
English summary :Raktabeejasura party which created Congress corruption: Pralhad Joshi

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...