Thu,Sep11,2025
ಕನ್ನಡ / English

ರಾಹುಲ್ ಗಾಂಧಿ ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ಖಂಡನೀಯ: ಪ್ರಲ್ಹಾದ್ ಜೋಶಿ | JANATA NEWS

07 Mar 2023

ಬಳ್ಳಾರಿ : ಬ್ರಿಟನ್​ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, "ಬ್ರಿಟನ್, ಅಮೆರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ‌. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ" ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ. ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು" ಎಂದು ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ ನವರೇ ಎಂದು ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್‌ನವರೇ. ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

RELATED TOPICS:
English summary :Rahul Gandhi goes to Britain and makes childish statements about Indian democracy condemnable: Pralhad Joshi

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...