Tue,Aug04,2026
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜನಲ್ಲ, ಪೇಜಾವರ ಶ್ರೀ ಸ್ಪಷ್ಟನೆ | JANATA NEWS

08 Mar 2023

ತುಮಕೂರು : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು, ಎಂಬ ಮಿಥುನ್ ರೈ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಿರುಗೇಟು ಕೊಟ್ಟಿದ್ದಾರೆ.

ಆಧಾರ ರಹಿತವಾದ ಹೇಳಿಕೆ ಇಟ್ಟುಕೊಂಡು ಚರ್ಚಿಸಿದರೆ ಅದಕ್ಕೆ ಅರ್ಥವಿಲ್ಲ. ಕೃಷ್ಣ ಮಠಕ್ಕೆ ರಾಮಭೋಜ ಅರಸ ಜಾಗ ಕೊಟ್ಟಿದ್ದಕ್ಕೆ ಆಧಾರಗಳಿವೆ, ಗುರುಗಳ ಹೇಳಿಕೆಯನ್ನು ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತುಮಕೂರಿನಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡುತ್ತಿದ್ದನು. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಬಳಿಕ ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿ ಹೇಳಿದರು.

ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ.

ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಎಂದು ಹೇಳಿದ್ದಲ್ಲ. ಈ ಗೊಂದಲದಿಂದ ಅವರು ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದ್ರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

RELATED TOPICS:
English summary :It was not the Muslim king who gave the land to Udupi Krishna Mutt, it was Shri Acharane of Page

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...