Sun,Oct26,2025
ಕನ್ನಡ / English

ಚಾರ್ಜ್‌ ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಫೋಟ: ಸುಟ್ಟು ಕರಕಲಾದ ಮನೆಯ ವಸ್ತುಗಳು | JANATA NEWS

13 Mar 2023

ಮಂಡ್ಯ : ಚಾರ್ಜ್​​ ಹಾಕಿದ್ದ ವೇಳೆ ಎಲೆಕ್ಟ್ರಿಕ್​ ಸ್ಕೂಟರ್​ ಒಂದು ಸ್ಫೋಟಗೊಂಡಿರುವ ಘಟನೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಮುತ್ತುರಾಜ್ ಎಂಬುವವರ ಮನೆಯಲ್ಲಿ ಮನೆಯ ಒಳಗಡೆ ನಿಲ್ಲಿಸಲಾಗುತ್ತಿತ್ತು. ಪ್ರತಿನಿತ್ಯ ಸ್ಕೂಟರ್‌ ಅನ್ನು ಚಾರ್ಜಿಗೆ ಹಾಕುವಂತೆ ನಿನ್ನೆಯೂ ಕೂಡ ಎಲೆಕ್ಟ್ರಿಕ್‌ ಬ್ಯಾಟರಿಚಾಲಿತ ಸ್ಕೂಟರ್‌ ಅನ್ನು ಮನೆಯಲ್ಲಿ ಒಂದು ಮೂಲೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಲಾಗಿದೆ.

ಆದರೆ, ರಾತ್ರಿವೇಳೆ ಚಾರ್ಜ್ ಹಾಕಿದ್ದ ಸ್ಕೂಟರ್‌ ಕೆಲವೇ ಗಂಟೆಗಳಲ್ಲಿ ಸ್ಫೋಟಗೊಂಡಿದೆ. ಈ ಸ್ಫೋಟದಿಂದ‌ ಬೈಕ್‌ ಸಂಪೂರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದ ಇತರೆ ಗೃಹೋಪಯೋಗಿ ವಸ್ತುಗಳೂ ಕೂಡ ಸುಟ್ಟು ಕರಕಲಾಗಿವೆ.

ಇದರಿಂದ ಎಲೆಕ್ಟ್ರಿಕ್‌ ಸಾಧನಗಳಾದ ಟಿವಿ, ಫ್ರಿಡ್ಜ್, ಫ್ಯಾನ್‌ಗಳು ಹಾಘೂ ಬಲ್ಪ್‌ಗಳು ಸಂಪೂರ್ಣ ಹಾನಿಗೀಡಾಗಿವೆ. ಇನ್ನು ಸ್ಕೂಟರ್‌ ಪಕ್ಕದಲ್ಲಿಯೇ ಇದ್ದ ಡೈನಿಂಗ್‌ ಟೇಬಲ್‌ ಸೇರಿ ಅನೇಕ ಕಟ್ಟಿಗೆಯಿಂದ ಮಾಡಲಾದ ವಸ್ತುಗಳು ಕೂಡ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್​ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೊಡ್ಡ ಪ್ರಮಾಣದ ಶಬ್ದ ಉಂಟಾಗಿದ್ದು, ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಹಾಗೂ ಇತರೆ ನೆರೆಹೊರೆಯವರು ಸೇರಿಕೊಂಡು ನೀರಿನಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

RELATED TOPICS:
English summary :Charged electric scooter blast: household items burnt

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...