Tue,Aug04,2026
ಕನ್ನಡ / English

ಮಾ.24ಕ್ಕೆ ಸಚಿವ ಸಂಪುಟ ಸಭೆ, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ! | JANATA NEWS

21 Mar 2023

ಬಾಗಲಕೋಟೆ : ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೇ ರಾಜ್ಯದಲ್ಲಿನ 2 ಎ ಮೀಸಲಾತಿ ಹೊಂದಿರುವ ಸಮುದಾಯಗಳನ್ನು 3ಬಿ ಗೆ ಹಾಕುವ ಬಗ್ಗೆ ಯಾವುದೇ ವರದಿಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ.ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ.ಮುದ್ದೇಬಿಹಾಳ ಕ್ಷೇತ್ರದಲ್ಲಿ1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು.

ಹುನಗುಂದ ಪ್ರಮುಖ ಕ್ಷೇತ್ರ. ಇಳಕಲ್ ಸೀರೆ ಮಾತ್ರವಲ್ಲದೆ ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕ ವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ ದಾಖಲೆ ಪ್ರಮಾಣದಲ್ಲಿ ಆಗಲು ಕಾರಣ ನಮ್ಮ ಸರ್ಕಾರ ಎಂದರು.

ಹುನಗುಂದ ದಲ್ಲಿ 36,598 ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ತಲುಪಿದೆ . ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಅಡಿ 2 ನೇ ಕಂತಿನಲ್ಲಿ 47 ಲಕ್ಷ ರೈತರಿಗೆ 975 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ ಎಂದರು.

ಮುಧೋಳದಲ್ಲಿ 800 ಕೆಲಸಗಳು ಜನರನ್ನು ಮುಟ್ಟಿವೆ. ಜನ ಇದನ್ನು ಸ್ಮರಿಸುತ್ತಾರೆ. ಅಭಿವೃದ್ಧಿಯಲ್ಲಿ ಬೇಧ ಮಾಡಿಲ್ಲ. ಎಲ್ಲಾ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದರು. ಇದರಿಂದ ಅಲ್ಪಸಂಖ್ಯಾತ ರಿಗೆ ಹೆಚ್ಚಿನ ಲಾಭವಾಗಿದೆ ಎಂದರು.

RELATED TOPICS:
English summary :Cabinet meeting on March 24, information about giving 2A reservation to Panchmasalis after the meeting!

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...