Wed,May06,2026
ಕನ್ನಡ / English

ಮಾ.24ಕ್ಕೆ ಸಚಿವ ಸಂಪುಟ ಸಭೆ, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ! | JANATA NEWS

21 Mar 2023

ಬಾಗಲಕೋಟೆ : ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೇ ರಾಜ್ಯದಲ್ಲಿನ 2 ಎ ಮೀಸಲಾತಿ ಹೊಂದಿರುವ ಸಮುದಾಯಗಳನ್ನು 3ಬಿ ಗೆ ಹಾಕುವ ಬಗ್ಗೆ ಯಾವುದೇ ವರದಿಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ.ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ.ಮುದ್ದೇಬಿಹಾಳ ಕ್ಷೇತ್ರದಲ್ಲಿ1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು.

ಹುನಗುಂದ ಪ್ರಮುಖ ಕ್ಷೇತ್ರ. ಇಳಕಲ್ ಸೀರೆ ಮಾತ್ರವಲ್ಲದೆ ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕ ವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ ದಾಖಲೆ ಪ್ರಮಾಣದಲ್ಲಿ ಆಗಲು ಕಾರಣ ನಮ್ಮ ಸರ್ಕಾರ ಎಂದರು.

ಹುನಗುಂದ ದಲ್ಲಿ 36,598 ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ತಲುಪಿದೆ . ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಅಡಿ 2 ನೇ ಕಂತಿನಲ್ಲಿ 47 ಲಕ್ಷ ರೈತರಿಗೆ 975 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ ಎಂದರು.

ಮುಧೋಳದಲ್ಲಿ 800 ಕೆಲಸಗಳು ಜನರನ್ನು ಮುಟ್ಟಿವೆ. ಜನ ಇದನ್ನು ಸ್ಮರಿಸುತ್ತಾರೆ. ಅಭಿವೃದ್ಧಿಯಲ್ಲಿ ಬೇಧ ಮಾಡಿಲ್ಲ. ಎಲ್ಲಾ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದರು. ಇದರಿಂದ ಅಲ್ಪಸಂಖ್ಯಾತ ರಿಗೆ ಹೆಚ್ಚಿನ ಲಾಭವಾಗಿದೆ ಎಂದರು.

RELATED TOPICS:
English summary :Cabinet meeting on March 24, information about giving 2A reservation to Panchmasalis after the meeting!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...