Sat,Jun20,2026
ಕನ್ನಡ / English

ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ | JANATA NEWS

23 Mar 2023

ಹಾಸನ : ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಜಿನೈಕ್ಯರಾಗಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಆಯಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದಿದ್ದಾರೆ.

ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ಬೆಳಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ವಾಮೀಜಿಯವರು ಹಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಈ ಕಾರಣದಿಂದ ಶ್ರೀಗಳು ನಿಯಂತ್ರಣ ತಪ್ಪಿ ಮುಂಜಾನೆ ಬಿದ್ದ್ದಿದ್ದಾರೆ. ತೀವ್ರ ಗಾಯದಿಂದ ಬಳಲಿದ್ದ ಶ್ರೀಗಳನ್ನ ಸಿಬ್ಬಂದಿಯವರು ಆಸ್ಪತ್ರೆಗೆ ಸಾಗಿಸಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಶ್ರೀಗಳು ಮೃತಪಟ್ಟಿದ್ದಾರೆ.

ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಸಂಜೆ ಆರು ಗಂಟೆಯೊಳಗಾಗಿ ಶ್ರೀಗಳ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿಸಿದ್ದಾರೆ.

RELATED TOPICS:
English summary :Swastishri Sri Charukirthi Bhattarak Swamiji of Sravanabelagola is no more.

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...