Tue,Aug04,2026
ಕನ್ನಡ / English

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ! | JANATA NEWS

29 Mar 2023

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆಯಾಗಿರುವ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ 23ನೇ ವಯಸ್ಸಿಗೆ ಬಳ್ಳಾರಿಯ 4ನೇ ವಾರ್ಡ್​ನ ಸದಸ್ಯೆ ಆಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿನ ಪಾಲಿಕೆ ಸದಸ್ಯರು, ಮೇಯರ್ ಪಟ್ಟವನ್ನು ಅಲಂಕರಿಸಿದ್ದಾರೆ. ಇಡೀ ರಾಜ್ಯದಲ್ಲೇ ಕಿರಿಯ ವಯಸ್ಸಿನಲ್ಲಿ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಖ್ಯಾತಿಗೆ ತ್ರಿವೇಣಿ ಭಾಜನರಾಗಿದ್ದಾರೆ.

ಬಳ್ಳಾರಿಯ 4ನೇ ವಾರ್ಡ್‌ನ ಸದಸ್ಯೆ ತ್ರಿವೇಣಿ ಮೇಯರ್ ಆಗಿ ಆಯ್ಕೆ ಆಗಿದ್ದಾರೆ. ತ್ರಿವೇಣಿಯು ಕಾಂಗ್ರೆಸ್ ಮುಖಂಡ ಡಿ.ಸೂರಿ ಅವರ ಪುತ್ರಿಯಾಗಿದ್ದಾರೆ. ಇನ್ನು ಉಪಮೇಯರ್ ಆಗಿ 33ನೇ ವಾರ್ಡ್‌ನ ಜಾನಕಮ್ಮ ಆಯ್ಕೆ ಆಗಿದ್ದಾರೆ.

ಪ್ಯಾರಾ ಮೆಡಿಕಲ್​ ವಿದ್ಯಾಭ್ಯಾಸ ಮಾಡಿರುವ ಡಿ. ತ್ರಿವೇಣಿ, 2022ರಲ್ಲಿ ನಡೆದಿದ್ದ ಪಾಲಿಕೆ ಚುನಾವಣೆಯಲ್ಲಿ 4ನೇ ವಾರ್ಡ್​​ನಿಂದ ಸ್ಪರ್ಧಿಸುವ ಮೂಲಕ 501 ಮತಗಳಿಂದ ಗೆದಿದ್ದರು.

ಉಪ ಮೇಯರ್ ಸ್ಥಾನಕ್ಕೆ 3 ಜನ ಪಾಲಿಕೆ ಸದಸ್ಯರ ಮಧ್ಯೆ ಪೈಪೋಟಿ ನಡೆದಿತ್ತು. ಉಪ ಮೇಯರ್ ಸ್ಥಾನಕ್ಕೆ ಶಶಿಕಲಾ ಜಗನ್ನಾಥ, ಜಾನಕಿ,‌ ರತ್ನಮ್ಮ ಪ್ರಬಲ ಆಕಾಂಕ್ಷಿಗಳಾಗಿದ್ದರು. ಮೇಯರ್ ಎಲೆಕ್ಷನ್‌ಗೆ ಬಿಜೆಪಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಮೇಯರ್ ಸ್ಥಾನಕ್ಕೆ ಎಸ್​ಸಿ, ಉಪ ಮೇಯರ್ ಸ್ಥಾನಕ್ಕೆ ಎಸ್​ಟಿ ಮೀಸಲು ಘೋಷಣೆ ಮಾಡಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಬಂದಿದ್ದು, ಇದರ ಜೊತೆಗೆ ಐವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ 26 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ಗೆ ಮೇಯರ್ ಗದ್ದುಗೆ ಎರೆದಿದೆ.

RELATED TOPICS:
English summary :D. as the new mayor of Bellary Municipal Corporation. Triveni option

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...