Tue,Aug04,2026
ಕನ್ನಡ / English

85 ವರ್ಷದ ವೃದ್ಧೆಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪಿ ಅರೆಸ್ಟ್! | JANATA NEWS

06 Apr 2023

ಹಾಸನ : 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಂದಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

32 ವರ್ಷದ ಮಿಥುನ್ ಕುಮಾರ್ ಬಂಧಿತ ವ್ಯಕ್ತಿ. ಮಿಥುನ್ ಅರಸೀಕೆರೆ ತಾಲ್ಲೂಕಿನ ಯರೆಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಮಿಥುನ್ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಂದಿದ್ದಾನೆ .

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಏಪ್ರಿಲ್ 1 ರಂದು ವೃದ್ಧೆ ತನ್ನ ಜಮೀನನ ಬಳಿ ತೆರಳಿದ್ದಳು. ತಾಯಿ ಮನೆಗೆ ಬಂದಿಲ್ಲ ಎಂದು ಏಪ್ರಿಲ್ 2 ರಂದು ವೃದ್ಧೆ ಕುಟುಂಬ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯರೆಹಳ್ಳಿ ಗ್ರಾಮದ ಜಮೀನಿನಲ್ಲಿ ಸಂಪೂರ್ಣ ನಗ್ನ ಸ್ಥಿತಿಯಲ್ಲಿ ವೃದ್ಧೆ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಅನುಮಾನಸ್ಪದ ಸಾವು ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ಏಪ್ರಿಲ್ 1 ರಂದು ತನ್ನ ಜಮೀನನ ಬಳಿ ತೆರಳಿದ್ದ 85 ವರ್ಷದ ವೃದ್ಧೆ ದಾರಿ ಗೊತ್ತಿಲ್ಲದೆ ಬೇರೆ ಕಡೆ ಹೋಗಿದ್ದಾರೆ. ಈ ವೇಳೆ ಬೈಕ್​ ಮೂಲಕ ಬಂದ ಮಿಥುನ್ ಕುಮಾರ್ (32) ಎಂಬಾತ ವೃದ್ಧೆ ಜೊತೆ ಮಾತನಾಡಿ ಜಮೀನಿಗೆ ಡ್ರಾಪ್ ಮಾಡುವುದಾಗಿ ಹೇಳಿದ್ದಾನೆ. ನಡೆಯಲು ಕಷ್ಟಸಾಧ್ಯವೆಂದರಿತ ವೃದ್ಧೆ ಈತನ ಮಾತು ನಂಬಿದ ಬೈಕ್​ನಲ್ಲಿ ಕುಳಿತಿದ್ದಾರೆ. ಆದರೆ ಅಜ್ಜಿಯನ್ನು ಜಮೀನಿಗೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದಿದ್ದಾನೆ. ಈ ವೇಳೆ ಅತ್ಯಾಚಾರ ಯತ್ನಕ್ಕೆ ಪ್ರತಿರೋಧ ತೋರಿದ ಅಜ್ಜಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದಾನೆ.

ಆರೋಪಿ ಮಿಥುನ್​​ ಐದು ವರ್ಷಗಳ ಹಿಂದೆ ಇದೇ ರೀತಿಯಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಯತ್ನ ಮಾಡಿದ್ದನು. ಅದೇ ಸುಳಿವು ಹಿಡಿದು ವಿಚಾರಣೆ ನಡೆಸಿದಾಗ ಮಾಡಿದ ಕೃತ್ಯ ಒಪ್ಪಿಕೊಂಡಿದ್ದಾನೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Accused of raping and killing an 85-year-old woman arrested!

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...