Tue,Aug04,2026
ಕನ್ನಡ / English

ಓಡಾಡುವುದು ಹೆಲಿಕಾಪ್ಟರ್‌ನಲ್ಲಿ, ಆದರೆ ಸ್ವಂತ ಯಾವುದೇ ವಾಹನ ಖರೀದಿಸಿಲ್ಲ! | JANATA NEWS

17 Apr 2023

ಬಳ್ಳಾರಿ : ಇಂದು ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಕೆಆರ್​ಪಿಪಿ ಅಭ್ಯರ್ಥಿಯಾಗಿ ಲಕ್ಷ್ಮೀ ಅರುಣಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ಮಾಡಿ, ನಂತರ ಪಾಲಿಕೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿದ್ದರೂ ಹೆಸರಿಗೆ ಯಾವುದೇ ವಾಹನ ಖರೀದಿಸಿಲ್ಲ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗಿಂತ ಪತ್ನಿ ಲಕ್ಷ್ಮೀ ಅರುಣಾ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಕಂಡು ಬಂದಿರುವ ಮಾಹಿತಿ.

ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯಿಂದ ಹೊರ ಬಂದು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ವನ್ನು ಸ್ಥಾಪಿಸಿದ್ದಾರೆ. ಜನಾರ್ದನ ರೆಡ್ಡಿ ಈಗಾಗಲೇ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಲಕ್ಮೀ ಅರುಣಾ ಅವರನ್ನು, ಬಿಜೆಪಿ ಅಭ್ಯರ್ಥಿ, ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಅತ್ತೆ ಮತ್ತು ಮೈದುನ ನಡುವೆ ಪೈಪೋಟಿ ಏರ್ಪಟ್ಟಿದೆ.

ಪತಿ ಜನಾರ್ದನ ರೆಡ್ಡಿಗಿಂತ ಅವರ ಪತ್ನಿಯೇ ಶ್ರೀಮಂತೆಯಾಗಿದ್ದಾರೆ. ಲಕ್ಷ್ಮೀ ಅರುಣಾ ಅವರು 1.76 ಲಕ್ಷ ರೂ. ನಗದು ಹೊಂದಿದ್ದರೆ, ಅವರ ಪತಿ 1.33 ಲಕ್ಷ ರೂ. ಹೊಂದಿದ್ದಾರೆ.

ಲಕ್ಷ್ಮೀ ಅರುಣಾ ಅವರ ಚರಾಸ್ತಿ ಮೌಲ್ಯ 96.23 ಕೋಟಿ ರೂ. ಇದ್ದರೆ, ಜನಾರ್ದನ ರೆಡ್ಡಿ 29.20 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು ಮಗ ಕಿರೀಟಿ ರೆಡ್ಡಿ 7.24 ಕೋಟಿ ರೂ. ಚರಾಸ್ತಿ ಹೊಂದಿದ್ದಾರೆ. ಇನ್ನು ಲಕ್ಷ್ಮೀ ಅರುಣಾ 104.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತಿ ಜನಾರ್ದನ ರೆಡ್ಡಿ ಹೆಸರಿನಲ್ಲಿ 8 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಕಿರೀಟಿ ರೆಡ್ಡಿ 1.24 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿರುವ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Flying in a helicopter, but never bought a car!

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...