Tue,Aug04,2026
ಕನ್ನಡ / English

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ | JANATA NEWS

26 Apr 2023

ಚಿಕ್ಕಬಳ್ಳಾಪುರ : ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಡಿಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಡುತ್ತಾರೆ ಅಂತೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ನಾನೂ ಕೂಡ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಬೇಕಾದರೆ ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಕಾಂಗ್ರೆಸ್ ಕೂಡ ಮುಳುಗುವ ಹಡಗು ಆಗುತ್ತಿದೆ, ಸದ್ಯದಲ್ಲೇ ಡಿ,ಕೆ ಶಿವಕುಮಾರ್ ಕೂಡ ಬಿಜೆಪಿ ಬರಲಿದ್ದಾರೆ ಎಂದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ದೇಶದಲ್ಲಿ ಕಾಂಗ್ರೆಸ್ ಹೇಗೆ ಅನವತಿಯಾಗುತ್ತದೆಯೋ ಹಾಗೆಯೇ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಅವನತಿಯಾಗಲಿದೆ ಎಂದರು.

RELATED TOPICS:
English summary :Congress will not come to power, I will write it in my blood

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...