Wed,May06,2026
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...