Mon,May06,2024
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023
2106

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...