Sun,Oct26,2025
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...