Tue,Aug04,2026
ಕನ್ನಡ / English

ನಾನು ಗೌಡ್ತಿನೇ, ಇದನ್ನ ಯಾರಿಂದ ಕಿತ್ತುಕೊಳ್ಳೋಕೆ ಆಗಲ್ಲ: ರಮ್ಯಾ | JANATA NEWS

02 May 2023

ಮಂಡ್ಯ : ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಆಗಮಿಸಿದ್ದರು.

ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ, "ನಾನು ಮೂಲತಃ ಮಂಡ್ಯದವಳೇ ಆಗಿದ್ದು, ನಾನು ಮಂಡ್ಯದ ಗೌಡ್ತಿಯಾಗಿದ್ದೇನೆ. ನಾನು ಗೌಡ್ತಿ ಎನ್ನುವುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ," ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕಿ ರಮ್ಯಾ ನಾನು ಕಷ್ಟದಲ್ಲಿದ್ದಾಗ ಮಂಡ್ಯ ಜನತೆ ನನ್ನ ಜತೆ ಇದ್ರು ಅವ್ರ ಮೇಲಿನ ಗೌರವ ಯಾವತ್ತೂ ಕಡಿಮೆ ಆಗಲ್ಲ. ಜನರ ನಡುವಿನ ಬಾಂಧವ್ಯಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೇ ಇದೀಗ ಸಂದರ್ಭದಲ್ಲಿ ರಮ್ಯಾ ಮದುವೆ ಯಾವಾಗ ಮದುವೆ ಕುರಿತಾದ ಪ್ರಶ್ನೆಗೆ. ನಗುತ್ತಲೇ ಉತ್ತರಿಸಿದ ಅವರು, ನನಗೆ ಹುಡುಗ ಸಿಗುತ್ತಿಲ್ಲ. ನೀವೇ ಹುಡುಗನನ್ನು ಹುಡುಕಿಕೊಡಿ ಎಂದಿದ್ದಾರೆ.

ನಾನು ಮಂಡ್ಯಕ್ಕೆ ಬರುತ್ತಾ ಇರುತ್ತೇನೆ. ಸೋಮವಾರವೂ ನಿಮಿಷಾಂಭ ದೇವಸ್ಥಾನಕ್ಕೆ ಬಂದಿದ್ದೆ. ಮಂಡ್ಯದಲ್ಲಿ ನನಗೆ ನೆಂಟರು ಇದ್ದಾರೆ. ಸಾಕಷ್ಟು ಬಾರಿ ನಾನು ಮಂಡ್ಯಕ್ಕೆ ಬಂದಿದ್ದೇನೆ. ಆದರೆ ಕ್ಯಾಮಾರಾ ಕಣ್ಣಿಗೆ ಎಲ್ಲೂ ಕಾಣಿಸಿಕೊಂಡಿಲ್ಲ," ಎಂದರು.

ಮಂಡ್ಯ ಜನರಿಗೆ ನಾನು ಚಿರ ಋಣಿಯಾಗಿದ್ದೇನೆ. ಮಂಡ್ಯ ಜನರ ಜೊತೆ ನನ್ನ ಸಂಬಂಧ ಸದಾ ಇರುತ್ತದೆ. ರಾಜಕೀಯ ಅಂತಾ ಇಲ್ಲ, ಎಲ್ಲಾ ವಿಚಾರದಲ್ಲಿ ಮಂಡ್ಯದಲ್ಲಿ ಇರುತ್ತೇನೆ ಎಂದು ರಮ್ಯಾ ಹೇಳಿದರು.

ಅಂಬರೀಶ್ ಸಂತ್ಯಸಂಸ್ಕಾರಕ್ಕೆ ಬರದ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಆಗ ಟ್ಯೂಮರ್ ಬಂದಿತ್ತು. ನಾನು ಆಗ ಸರ್ಜರಿ ಮಾಡಿಸಿದ್ದೆ. ನನಗೆ ಪಬ್ಲಿಕ್ ಆಗಿ ಬಂದು ದುಃಖ ಹಂಚಿಕೊಳ್ಳುವ ಅಭ್ಯಾಸ ಇಲ್ಲ. ಬೇರೆಯವರು ಕ್ಯಾಮೆರಾ ಮುಂದೆ ಬಂದು ಹಂಚಿಕೊಳ್ಳುತ್ತಾರೆ, ನಾನು ಹಾಗೇ ಸಾರ್ವಜನಿಕವಾಗಿ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

RELATED TOPICS:
English summary :I am Gauthina, I cannot take this from anyone: Ramya

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...